ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ’ ಕಿಚ್ಚು, ಏರಿತು ವಯೋಮಿತಿ! ಸಶಸ್ತ್ರ ಪಡೆಯಲ್ಲಿ ಮೀಸಲಾತಿ!

Published : Jun 19, 2022, 03:59 PM IST

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಕೇಂದ್ರ ಸರ್ಕಾರದ ಅಗ್ನಿಪಥ್‌ ಯೋಜನೆ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹೋರಾಟ ರಾಜ್ಯಕ್ಕೂ ವ್ಯಾಪಿಸಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬೆಳಗಾವಿ, ಮೈಸೂರು, ಮದ್ದೂರುಗಳಲ್ಲಿ ಶಾಂತಿಯುತ ಹೋರಾಟಗಳು ನಡೆದಿದ್ದರೆ, ಧಾರವಾಡದಲ್ಲಿ ಮಾತ್ರ ಪ್ರತಿಭಟನೆ ಬಳಿಕ ಕಲ್ಲು ತೂರಾಟ ನಡೆದಿದ್ದು ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ 30 ಮಂದಿಯನ್ನು ಬಂಧಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನೈಋುತ್ಯ ರೈಲ್ವೆ ವಲಯ ಹುಬ್ಬಳ್ಳಿ ಶ್ರಿ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದಲ್ಲಿ ಹೈ ಅಲರ್ಚ್‌ ಘೋಷಿಸಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿರೋಧ ಯಾಕೆ.? 

ಕೋವಿಡ್‌ ಹಿನ್ನೆಲೆಯಲ್ಲಿ 2 ವರ್ಷದಿಂದ ದೇಶಾದ್ಯಂತ ಸೇನಾ ನೇಮಕಾತಿ ನಡೆದಿಲ್ಲ.  ಈಗ ಅಗ್ನಿಪಥ ಯೋಜನೆಯಡಿ ನೇಮಕವಾದರೆ ಸುದೀರ್ಘ ಉದ್ಯೋಗ ಅವಕಾಶವಿಲ್ಲ. ಹಿಂದಿನ ನೇಮಕಾತಿ ವೇಳೆ ಕನಿಷ್ಠ 14 ವರ್ಷ ಸೇವೆ, ಬಳಿಕ ಪಿಂಚಣಿ ಅವಕಾಶ ಇತ್ತು. ಹೊಸ ಯೋಜನೆಯಲ್ಲಿ ಸೇವಾ ಭದ್ರತೆ ಇಲ್ಲ, 4 ವರ್ಷ ಬಳಿಕ ಪಿಂಚಣಿಯೂ ಸಿಗದು. ರೆಜಿಮೆಂಟ್‌ ನೀತಿ ಬದಲಾದರೆ, ನೇಮಕದಲ್ಲಿ ಸ್ಥಳೀಯ ಪ್ರಾತಿನಿಧ್ಯ ರದ್ದಾಗುವ ಭೀತಿ ಕಾಡುತ್ತಿದೆ. ಇದು ನಿಜನಾ..? ಇದರ ರೂಪುರೇಷೆಗಳೇನು..? ಇಲ್ಲಿದೆ ಸವಿವರ 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more