ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

Published : Jun 05, 2023, 11:57 AM IST

ರೈಲು ಅಪಘಾತದಲ್ಲಿ ಸಾವಿರಾರು ಜನರ ರಕ್ತದ ಕೋಡಿ
ರೈಲ್ವೇ ದುರಂತಕ್ಕೆ ಪ್ರಧಾನಿ ಮೋದಿ ವಿರುದ್ಧ ಟೀಕೆ
ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ರಾಜೀನಾಮೆಗೆ ಒತ್ತಡ

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಈ ಅತಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. ಯಾವಾಗ ಈ ಮೂರೂ ರೈಲುಗಳು ಒಂದಕ್ಕೊಂದು ಆಕ್ಸಿಡೆಂಟ್ ಆಯ್ತೋ, ನಿದ್ದೆಯಲ್ಲಿದ್ದ ನೂರಾರು ಪ್ರಯಾಣಿಕರು ಕೊನೆಯುಸಿರೆಳೆದಿದ್ರು. 

ಇದನ್ನೂ ವೀಕ್ಷಿಸಿ: Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more