ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

Published : Jun 05, 2023, 11:57 AM IST

ರೈಲು ಅಪಘಾತದಲ್ಲಿ ಸಾವಿರಾರು ಜನರ ರಕ್ತದ ಕೋಡಿ
ರೈಲ್ವೇ ದುರಂತಕ್ಕೆ ಪ್ರಧಾನಿ ಮೋದಿ ವಿರುದ್ಧ ಟೀಕೆ
ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ರಾಜೀನಾಮೆಗೆ ಒತ್ತಡ

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಈ ಅತಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. ಯಾವಾಗ ಈ ಮೂರೂ ರೈಲುಗಳು ಒಂದಕ್ಕೊಂದು ಆಕ್ಸಿಡೆಂಟ್ ಆಯ್ತೋ, ನಿದ್ದೆಯಲ್ಲಿದ್ದ ನೂರಾರು ಪ್ರಯಾಣಿಕರು ಕೊನೆಯುಸಿರೆಳೆದಿದ್ರು. 

ಇದನ್ನೂ ವೀಕ್ಷಿಸಿ: Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more