ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

ನೂರಾರು ಜನರ ಜೀವ ತೆಗೆದ ಭಯಾನಕ ಅಪಘಾತ: ರಕ್ತದ ಮಡುವಿನಲ್ಲಿ ಶುರುವಾಗಿದೆ ರಾಜಕೀಯ

Published : Jun 05, 2023, 11:57 AM IST

ರೈಲು ಅಪಘಾತದಲ್ಲಿ ಸಾವಿರಾರು ಜನರ ರಕ್ತದ ಕೋಡಿ
ರೈಲ್ವೇ ದುರಂತಕ್ಕೆ ಪ್ರಧಾನಿ ಮೋದಿ ವಿರುದ್ಧ ಟೀಕೆ
ರೈಲ್ವೇ ಸಚಿವ ಅಶ್ವಿನ್‌ ವೈಷ್ಣವ್‌ ರಾಜೀನಾಮೆಗೆ ಒತ್ತಡ

ಶುಕ್ರವಾರ ರಾತ್ರಿ, ಒಡಿಶಾದ ಬಾಲಸೋರ್‌ನಲ್ಲಿ ಈ ಅತಿ ಭಯಾನಕ ಅಪಘಾತ ಸಂಭವಿಸಿತ್ತು. ಕೋರಮಂಡಲ್‌ ಎಕ್ಸ್‌ಪ್ರೆಸ್‌, ಹಾಗೂ ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಒಂದು ಗೂಡ್ಸ್ ಟ್ರೈನ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಬಹನಾಗಾ ಬಜಾರ್‌ ರೈಲ್ವೇ ಸ್ಟೇಷನ್ ಹತ್ರ, ಶುಕ್ರವಾರ ರಾತ್ರಿ 7.20ರ ಸುಮಾರಿಗೆ ಅನಾಹುತ ಸಂಭವಿಸಿದೆ. ಈ ಭೀಕರ ಅನಾಹುತಕ್ಕೆ ರೈಲು ಹಳಿಗಳಲ್ಲಿರೋ ದೋಷವೇ ಕಾರಣ ಇರ್ಬೋದು ಅಂತ ಪ್ರಾಥಮಿಕ ಶಂಕೆ ಮೂಡಿತ್ತು. ಮೊದಲಿಗೆ, 130ಕಿಲೋಮೀಟರ್ ಸ್ಪೀಡಿನಲ್ಲಿ ನುಗ್ಗಿಬಂದಿದ್ದ ಕೋರಮಂಡಲ್‌ ಎಕ್ಸ್‌ ಪ್ರೆಸ್‌ ರೈಲು ಹಳಿ ತಪ್ಪಿದೆ. ಅದರ ಪರಿಣಾಮವಾಗಿ, ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಮೊದಲೇ ಆಕ್ಸಿಡೆಂಟಾಗಿ, ಹಳಿತಪ್ಪಿದ್ದ ಬೋಗಿಗಳಿಗೆ ಯಶವಂತಪುರ್-ಹೌರಾ ಸೂಪರ್‌ ಫಾಸ್ಟ್‌ ರೈಲು ಡಿಕ್ಕಿ ಹೊಡೆದಿದೆ. ಯಾವಾಗ ಈ ಮೂರೂ ರೈಲುಗಳು ಒಂದಕ್ಕೊಂದು ಆಕ್ಸಿಡೆಂಟ್ ಆಯ್ತೋ, ನಿದ್ದೆಯಲ್ಲಿದ್ದ ನೂರಾರು ಪ್ರಯಾಣಿಕರು ಕೊನೆಯುಸಿರೆಳೆದಿದ್ರು. 

ಇದನ್ನೂ ವೀಕ್ಷಿಸಿ: Odisha Train Accident: ಇಂಟರ್‌ ಲಾಕಿಂಗ್‌ ಸಿಸ್ಟಮ್‌ ಲೋಪದಿಂದಲೇ ನಡೆಯಿತಾ ರೈಲು ದುರಂತ ..?

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more