ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

Published : Jul 08, 2024, 11:19 AM ISTUpdated : Jul 08, 2024, 11:20 AM IST

ಮೊದಲಿಗೆ ನಮಗೆ ಹಣ ಬಂದಿಲ್ಲ ಎಂದು ಹುತಾತ್ಮ ಯೋಧನ ತಂದೆ..!
ರಾಹುಲ್ ಗಾಂಧಿ, ರಾಜನಾಥ್ ಸಿಂಗ್ ಮಧ್ಯೆ ‘ಅಗ್ನಿವೀರ’ ಸಂಘರ್ಷ..!
ಏನಿದು ಅಗ್ನಿಪಥ್‌ ಯೋಜನೆ? ಅಗ್ನಿವೀರರಿಗೆ ಸಿಗುವ ಸೌಲಭ್ಯಗಳೇನು?


ದೇಶ ಕಾಯುವ ಕಾಯಕದ ವೇಳೆ ಮಡಿದ ಅಗ್ನಿವೀರರಿಗೆ(Agniveer) ಒಂದು ಕೋಟಿ ರೂ. ಪರಿಹಾರ(Compensation) ನೀಡಲಾಗಿದೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅವರ ಹೇಳಿಕೆ ಸುಳ್ಳು ಎಂದೆಲ್ಲಾ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆರೋಪಕ್ಕೆ ಸೇನೆ ತಿರುಗೇಟು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ. ಭಾರತೀಯ ಸೇನೆಯ(Indian Army) ಎಡಿಜಿಪಿಗೆ ಸೇರಿದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಹುಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ಮಡಿದ ಅಗ್ನಿವೀರ್ ಅಜಯ್ ಕುಮಾರ್ ಎಂಬವರ ಕುಟುಂಬಕ್ಕೆ 98.39 ಲಕ್ಷ ರೂಪಾಯಿಯನ್ನು ಪಾವತಿ ಮಾಡಲಾಗಿದೆ. ಅಗ್ನಿವೀರ್ ಅಜಯ್‌ ಕುಮಾರ್ ಅವರ ಶ್ರೇಷ್ಠ ತ್ಯಾಗಕ್ಕೆ ಭಾರತೀಯ ಸೇನೆ ಗೌರವ ಸಲ್ಲಿಸುತ್ತದೆ. ಅವರ ಅಂತಿಮ ಕಾರ್ಯಗಳನ್ನು ಸಕಲ ಸೇನಾ ಗೌರವಗಳೊಂದಿಗೆ ಮಾಡಲಾಯ್ತು. ಅವರ ಕುಟುಂಬಕ್ಕೆ 98.39 ಲಕ್ಷವನ್ನು ಪರಿಹಾರವಾಗಿ ನೀಡಲಾಗಿದೆ.  ಅಗ್ನಿವೀರ್‌ ಯೋಜನೆಯ  ನಿಯಮಗಳ ಪ್ರಕಾರ, 67 ಲಕ್ಷದ ಹೆಚ್ಚಿನ ( Ex - Gratia and other benefits)ಹಣ ಹಾಗೂ ಸೌಲಭ್ಯಗಳನ್ನು ಕೆಲ ಪೊಲೀಸ್ ಪರಿಶೀಲನೆಯ ನಂತರ ಶೀಘ್ರದಲ್ಲೇ ಸೆಟಲ್‌ಮೆಂಟ್ ಮಾಡಲಾಗುತ್ತದೆ. ಇದೆಲ್ಲ ಸೇರಿ ಒಟ್ಟು ಅಂದಾಜು 1.65 ಕೋಟಿ ಹಣ ಅಗ್ನಿವೀರ್ ಅಜಯ್‌ ಕುಮಾರ್ ಸಂಬಂಧಿಗಳಿಗೆ ಸೇರುತ್ತದೆ.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more