ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

Published : Jul 08, 2024, 11:19 AM ISTUpdated : Jul 08, 2024, 11:20 AM IST

ಮೊದಲಿಗೆ ನಮಗೆ ಹಣ ಬಂದಿಲ್ಲ ಎಂದು ಹುತಾತ್ಮ ಯೋಧನ ತಂದೆ..!
ರಾಹುಲ್ ಗಾಂಧಿ, ರಾಜನಾಥ್ ಸಿಂಗ್ ಮಧ್ಯೆ ‘ಅಗ್ನಿವೀರ’ ಸಂಘರ್ಷ..!
ಏನಿದು ಅಗ್ನಿಪಥ್‌ ಯೋಜನೆ? ಅಗ್ನಿವೀರರಿಗೆ ಸಿಗುವ ಸೌಲಭ್ಯಗಳೇನು?


ದೇಶ ಕಾಯುವ ಕಾಯಕದ ವೇಳೆ ಮಡಿದ ಅಗ್ನಿವೀರರಿಗೆ(Agniveer) ಒಂದು ಕೋಟಿ ರೂ. ಪರಿಹಾರ(Compensation) ನೀಡಲಾಗಿದೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅವರ ಹೇಳಿಕೆ ಸುಳ್ಳು ಎಂದೆಲ್ಲಾ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆರೋಪಕ್ಕೆ ಸೇನೆ ತಿರುಗೇಟು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ. ಭಾರತೀಯ ಸೇನೆಯ(Indian Army) ಎಡಿಜಿಪಿಗೆ ಸೇರಿದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಹುಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ಮಡಿದ ಅಗ್ನಿವೀರ್ ಅಜಯ್ ಕುಮಾರ್ ಎಂಬವರ ಕುಟುಂಬಕ್ಕೆ 98.39 ಲಕ್ಷ ರೂಪಾಯಿಯನ್ನು ಪಾವತಿ ಮಾಡಲಾಗಿದೆ. ಅಗ್ನಿವೀರ್ ಅಜಯ್‌ ಕುಮಾರ್ ಅವರ ಶ್ರೇಷ್ಠ ತ್ಯಾಗಕ್ಕೆ ಭಾರತೀಯ ಸೇನೆ ಗೌರವ ಸಲ್ಲಿಸುತ್ತದೆ. ಅವರ ಅಂತಿಮ ಕಾರ್ಯಗಳನ್ನು ಸಕಲ ಸೇನಾ ಗೌರವಗಳೊಂದಿಗೆ ಮಾಡಲಾಯ್ತು. ಅವರ ಕುಟುಂಬಕ್ಕೆ 98.39 ಲಕ್ಷವನ್ನು ಪರಿಹಾರವಾಗಿ ನೀಡಲಾಗಿದೆ.  ಅಗ್ನಿವೀರ್‌ ಯೋಜನೆಯ  ನಿಯಮಗಳ ಪ್ರಕಾರ, 67 ಲಕ್ಷದ ಹೆಚ್ಚಿನ ( Ex - Gratia and other benefits)ಹಣ ಹಾಗೂ ಸೌಲಭ್ಯಗಳನ್ನು ಕೆಲ ಪೊಲೀಸ್ ಪರಿಶೀಲನೆಯ ನಂತರ ಶೀಘ್ರದಲ್ಲೇ ಸೆಟಲ್‌ಮೆಂಟ್ ಮಾಡಲಾಗುತ್ತದೆ. ಇದೆಲ್ಲ ಸೇರಿ ಒಟ್ಟು ಅಂದಾಜು 1.65 ಕೋಟಿ ಹಣ ಅಗ್ನಿವೀರ್ ಅಜಯ್‌ ಕುಮಾರ್ ಸಂಬಂಧಿಗಳಿಗೆ ಸೇರುತ್ತದೆ.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more