ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

ಅಗ್ನಿವೀರರು ಅಂದ್ರೆ ಯಾರು ? ಏನೆಲ್ಲಾ ಸೌಲಭ್ಯ ಸಿಗುತ್ತವೆ ? ರಾಹುಲ್ ಗಾಂಧಿ ಆರೋಪಗಳಿಗೆ..ಸೈನ್ಯವೇ ಕೊಟ್ಟಿತು ಉತ್ತರ..!

Published : Jul 08, 2024, 11:19 AM ISTUpdated : Jul 08, 2024, 11:20 AM IST

ಮೊದಲಿಗೆ ನಮಗೆ ಹಣ ಬಂದಿಲ್ಲ ಎಂದು ಹುತಾತ್ಮ ಯೋಧನ ತಂದೆ..!
ರಾಹುಲ್ ಗಾಂಧಿ, ರಾಜನಾಥ್ ಸಿಂಗ್ ಮಧ್ಯೆ ‘ಅಗ್ನಿವೀರ’ ಸಂಘರ್ಷ..!
ಏನಿದು ಅಗ್ನಿಪಥ್‌ ಯೋಜನೆ? ಅಗ್ನಿವೀರರಿಗೆ ಸಿಗುವ ಸೌಲಭ್ಯಗಳೇನು?


ದೇಶ ಕಾಯುವ ಕಾಯಕದ ವೇಳೆ ಮಡಿದ ಅಗ್ನಿವೀರರಿಗೆ(Agniveer) ಒಂದು ಕೋಟಿ ರೂ. ಪರಿಹಾರ(Compensation) ನೀಡಲಾಗಿದೆ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಅವರ ಹೇಳಿಕೆ ಸುಳ್ಳು ಎಂದೆಲ್ಲಾ ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಆರೋಪಕ್ಕೆ ಸೇನೆ ತಿರುಗೇಟು ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದೆ. ಭಾರತೀಯ ಸೇನೆಯ(Indian Army) ಎಡಿಜಿಪಿಗೆ ಸೇರಿದ ಅಧಿಕೃತ ಟ್ವಿಟ್ಟರ್ ಖಾತೆಯಿಂದ ರಾಹುಲ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತ್ಯುತ್ತರ ನೀಡಲಾಗಿದೆ. ಸೇನಾ ಕಾರ್ಯಾಚರಣೆ ವೇಳೆ ಮಡಿದ ಅಗ್ನಿವೀರ್ ಅಜಯ್ ಕುಮಾರ್ ಎಂಬವರ ಕುಟುಂಬಕ್ಕೆ 98.39 ಲಕ್ಷ ರೂಪಾಯಿಯನ್ನು ಪಾವತಿ ಮಾಡಲಾಗಿದೆ. ಅಗ್ನಿವೀರ್ ಅಜಯ್‌ ಕುಮಾರ್ ಅವರ ಶ್ರೇಷ್ಠ ತ್ಯಾಗಕ್ಕೆ ಭಾರತೀಯ ಸೇನೆ ಗೌರವ ಸಲ್ಲಿಸುತ್ತದೆ. ಅವರ ಅಂತಿಮ ಕಾರ್ಯಗಳನ್ನು ಸಕಲ ಸೇನಾ ಗೌರವಗಳೊಂದಿಗೆ ಮಾಡಲಾಯ್ತು. ಅವರ ಕುಟುಂಬಕ್ಕೆ 98.39 ಲಕ್ಷವನ್ನು ಪರಿಹಾರವಾಗಿ ನೀಡಲಾಗಿದೆ.  ಅಗ್ನಿವೀರ್‌ ಯೋಜನೆಯ  ನಿಯಮಗಳ ಪ್ರಕಾರ, 67 ಲಕ್ಷದ ಹೆಚ್ಚಿನ ( Ex - Gratia and other benefits)ಹಣ ಹಾಗೂ ಸೌಲಭ್ಯಗಳನ್ನು ಕೆಲ ಪೊಲೀಸ್ ಪರಿಶೀಲನೆಯ ನಂತರ ಶೀಘ್ರದಲ್ಲೇ ಸೆಟಲ್‌ಮೆಂಟ್ ಮಾಡಲಾಗುತ್ತದೆ. ಇದೆಲ್ಲ ಸೇರಿ ಒಟ್ಟು ಅಂದಾಜು 1.65 ಕೋಟಿ ಹಣ ಅಗ್ನಿವೀರ್ ಅಜಯ್‌ ಕುಮಾರ್ ಸಂಬಂಧಿಗಳಿಗೆ ಸೇರುತ್ತದೆ.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್ ಆಯ್ತು ದರ್ಶನ್ ಕೈದಿ ನಂಬರ್ 6106..! ಚಡ್ಡಿ ಹಾಕ್ಕೊಂಡು ಪೋಸ್‌ ಕೊಟ್ಟ ಅಭಿಮಾನಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more