ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

Published : May 12, 2021, 02:13 PM ISTUpdated : May 12, 2021, 02:22 PM IST

ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

ಕೊರೋನಾ ಎರಡನೇ ಅಲೆಯಿಂದ ಭಾರತ ತತ್ತರಿಸಿದೆ. ರಾಷ್ಟ್ರ, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ನಂತರವೂ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಭಾರೀ ತೊಂದರೆ ಎದುರಾಗುತ್ತಿದೆ.

'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ!

ಈಗ ನಾವು ಕೊರೋನಾ ಎದುರಿಸಬೇಕಾದದ್ದು ಪಾಸಿಟಿವಿಟಿಯಿಂದ. ನಮ್ಮಲ್ಲಿ ಕೇಸ್‌ಗಳ ಸಂಖ್ಯೆ ಈಗ ಅರ್ಥ ಕಳೆದುಕೊಂಡಿದೆ. ಈಗ ಜನರಿಗೆ ಮುಖ್ಯವಾಗಿ ಮಾಹಿತಿ ಕೊಡಬೇಕಾಗಿದೆ. ನಮ್ಮಲ್ಲಿ ಜನರಿಗೆ ಮಾಹಿತಿ ಕೊಡಬೇಕಾದರೂ 24 ಭಾಷೆಗಳಲ್ಲಿ ತಿಳಿಸಬೇಕು. ಇದು ನಿಜಕ್ಕೂ ಕಷ್ಟ. ಸದ್ಯ ಟೆಸ್ಟ್ ಮಾಡುವುದು ಅಗತ್ಯವಿಲ್ಲ, ಕಾರಣ ಎಲ್ಲರಿಗೂ ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!