ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

Published : May 12, 2021, 02:13 PM ISTUpdated : May 12, 2021, 02:22 PM IST

ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

ಕೊರೋನಾ ಎರಡನೇ ಅಲೆಯಿಂದ ಭಾರತ ತತ್ತರಿಸಿದೆ. ರಾಷ್ಟ್ರ, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ನಂತರವೂ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಭಾರೀ ತೊಂದರೆ ಎದುರಾಗುತ್ತಿದೆ.

'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ!

ಈಗ ನಾವು ಕೊರೋನಾ ಎದುರಿಸಬೇಕಾದದ್ದು ಪಾಸಿಟಿವಿಟಿಯಿಂದ. ನಮ್ಮಲ್ಲಿ ಕೇಸ್‌ಗಳ ಸಂಖ್ಯೆ ಈಗ ಅರ್ಥ ಕಳೆದುಕೊಂಡಿದೆ. ಈಗ ಜನರಿಗೆ ಮುಖ್ಯವಾಗಿ ಮಾಹಿತಿ ಕೊಡಬೇಕಾಗಿದೆ. ನಮ್ಮಲ್ಲಿ ಜನರಿಗೆ ಮಾಹಿತಿ ಕೊಡಬೇಕಾದರೂ 24 ಭಾಷೆಗಳಲ್ಲಿ ತಿಳಿಸಬೇಕು. ಇದು ನಿಜಕ್ಕೂ ಕಷ್ಟ. ಸದ್ಯ ಟೆಸ್ಟ್ ಮಾಡುವುದು ಅಗತ್ಯವಿಲ್ಲ, ಕಾರಣ ಎಲ್ಲರಿಗೂ ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್