ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

Published : May 12, 2021, 02:13 PM ISTUpdated : May 12, 2021, 02:22 PM IST

ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

ಕೊರೋನಾ ಎರಡನೇ ಅಲೆಯಿಂದ ಭಾರತ ತತ್ತರಿಸಿದೆ. ರಾಷ್ಟ್ರ, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ನಂತರವೂ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಭಾರೀ ತೊಂದರೆ ಎದುರಾಗುತ್ತಿದೆ.

'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ!

ಈಗ ನಾವು ಕೊರೋನಾ ಎದುರಿಸಬೇಕಾದದ್ದು ಪಾಸಿಟಿವಿಟಿಯಿಂದ. ನಮ್ಮಲ್ಲಿ ಕೇಸ್‌ಗಳ ಸಂಖ್ಯೆ ಈಗ ಅರ್ಥ ಕಳೆದುಕೊಂಡಿದೆ. ಈಗ ಜನರಿಗೆ ಮುಖ್ಯವಾಗಿ ಮಾಹಿತಿ ಕೊಡಬೇಕಾಗಿದೆ. ನಮ್ಮಲ್ಲಿ ಜನರಿಗೆ ಮಾಹಿತಿ ಕೊಡಬೇಕಾದರೂ 24 ಭಾಷೆಗಳಲ್ಲಿ ತಿಳಿಸಬೇಕು. ಇದು ನಿಜಕ್ಕೂ ಕಷ್ಟ. ಸದ್ಯ ಟೆಸ್ಟ್ ಮಾಡುವುದು ಅಗತ್ಯವಿಲ್ಲ, ಕಾರಣ ಎಲ್ಲರಿಗೂ ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು