ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

ಚಿಂತೆ ಮಾಡೋ ಸಮಯ ಅಲ್ಲ, ಪಾಸಿಟಿವಿಟಿ ಬಗ್ಗೆ ಸದ್ಗುರು ಸಲಹೆ

Published : May 12, 2021, 02:13 PM ISTUpdated : May 12, 2021, 02:22 PM IST

ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

ಕೊರೋನಾ ಎರಡನೇ ಅಲೆಯಿಂದ ಭಾರತ ತತ್ತರಿಸಿದೆ. ರಾಷ್ಟ್ರ, ರಾಜ್ಯ ಸರ್ಕಾರದ ಸತತ ಪ್ರಯತ್ನಗಳ ನಂತರವೂ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಭಾರೀ ತೊಂದರೆ ಎದುರಾಗುತ್ತಿದೆ.

'ಪಾಸಿಟಿವ್ ಬದಲು ಪಾಸಿಟಿವ್ ಚಿಂತನೆ ಬೇಕಾಗಿದೆ' ದಿಗ್ಗಜರ ಮಾತು ಮಿಸ್ ಮಾಡ್ಬೇಡಿ!

ಈಗ ನಾವು ಕೊರೋನಾ ಎದುರಿಸಬೇಕಾದದ್ದು ಪಾಸಿಟಿವಿಟಿಯಿಂದ. ನಮ್ಮಲ್ಲಿ ಕೇಸ್‌ಗಳ ಸಂಖ್ಯೆ ಈಗ ಅರ್ಥ ಕಳೆದುಕೊಂಡಿದೆ. ಈಗ ಜನರಿಗೆ ಮುಖ್ಯವಾಗಿ ಮಾಹಿತಿ ಕೊಡಬೇಕಾಗಿದೆ. ನಮ್ಮಲ್ಲಿ ಜನರಿಗೆ ಮಾಹಿತಿ ಕೊಡಬೇಕಾದರೂ 24 ಭಾಷೆಗಳಲ್ಲಿ ತಿಳಿಸಬೇಕು. ಇದು ನಿಜಕ್ಕೂ ಕಷ್ಟ. ಸದ್ಯ ಟೆಸ್ಟ್ ಮಾಡುವುದು ಅಗತ್ಯವಿಲ್ಲ, ಕಾರಣ ಎಲ್ಲರಿಗೂ ಈಗ ಕೊರೋನಾ ಇದೆ, ಇಲ್ಲದಿದ್ದರೆ ಇನ್ನೆರಡು ವಾರದಲ್ಲಿ ಪಾಸಿಟಿವ್ ಬರಬಹುದು. ಈಗ ಚಿಂತೆ ಮಾಡುವುದಲ್ಲ. ಬದಲಾಗಿ  ಇಮ್ಯುನಿಟಿ ಹೆಚ್ಚಿಸುವ ರೀತಿ, ಆಹಾರ, ಕೊರೋನಾ ವಿರುದ್ಧ ಹೋರಾಡುವ ರೀತಿಯನ್ನು ತಿಳಿಸಿಕೊಡಬೇಕು ಎಂದಿದ್ದಾರೆ ಸದ್ಗುರು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?