ಕೊರೋನಾದಿಂದ ದೇಶದಲ್ಲಿ ಹೆಚ್ಚಾಯ್ತು ಬಡತನ..!

ಕೊರೋನಾದಿಂದ ದೇಶದಲ್ಲಿ ಹೆಚ್ಚಾಯ್ತು ಬಡತನ..!

Suvarna News   | Asianet News
Published : May 18, 2020, 01:14 PM ISTUpdated : May 18, 2020, 01:15 PM IST

ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಹಾಗೂ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

ನವದೆಹಲಿ(ಮೇ.18): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್‌ ಬಿಸಿ ಭಾರತಕ್ಕೆ ಬಲವಾಗಿಯೇ ತಟ್ಟಿದೆ. ಕೋವಿಡ್ 19 ಹೆಮ್ಮಾರಿಯಿಂದಾಗಿ ದೇಶದಲ್ಲಿ 12 ಕೋಟಿ ಮಂದಿ ಬಡತನದ ಕೂಪಕ್ಕೆ ಬೀಳಲಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಹಾಗೂ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.35ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ದೇಶದಲ್ಲಿ ಸುಮಾರು 13.5 ಕೋಟಿ ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?