ಕೊರೋನಾದಿಂದ ದೇಶದಲ್ಲಿ ಹೆಚ್ಚಾಯ್ತು ಬಡತನ..!

ಕೊರೋನಾದಿಂದ ದೇಶದಲ್ಲಿ ಹೆಚ್ಚಾಯ್ತು ಬಡತನ..!

Published : May 18, 2020, 01:14 PM ISTUpdated : May 18, 2020, 01:15 PM IST

ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಹಾಗೂ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

ನವದೆಹಲಿ(ಮೇ.18): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ವೈರಸ್‌ ಬಿಸಿ ಭಾರತಕ್ಕೆ ಬಲವಾಗಿಯೇ ತಟ್ಟಿದೆ. ಕೋವಿಡ್ 19 ಹೆಮ್ಮಾರಿಯಿಂದಾಗಿ ದೇಶದಲ್ಲಿ 12 ಕೋಟಿ ಮಂದಿ ಬಡತನದ ಕೂಪಕ್ಕೆ ಬೀಳಲಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಸದ್ಯ ದೇಶದಲ್ಲಿ ಕೊರೋನಾ ನಿಯಂತ್ರಣವೇ ಸವಾಲಾಗಿ ಪರಿಣಮಿಸಿದೆ. ಇನ್ನು ಕೊರೋನಾ ನಂತರದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿರಲಿದೆ ಎನ್ನಲಾಗುತ್ತಿದೆ. ಲಾಕ್‌ಡೌನ್ ಹಾಗೂ ಕೊರೋನಾ ವೈರಸ್‌ನಿಂದಾಗಿ ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಪ್ರಮಾಣದಲ್ಲೂ ಹೆಚ್ಚಳವಾಗಲಿದೆ.

ಭಾರತದಲ್ಲಿ ನಿರುದ್ಯೋಗ ಪ್ರಮಾಣ ಶೇ.35ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗುತ್ತಿದೆ. ದೇಶದಲ್ಲಿ ಸುಮಾರು 13.5 ಕೋಟಿ ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?