India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

Published : May 09, 2022, 09:20 PM IST

ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ದೇಶಿ ಕ್ಷಿಪಣಿ ಪರೀಕ್ಷೆಗೆ ಸಿದ್ಧತೆ..!
ರುದ್ರಂ ಅಸ್ತ್ರ.. ಸುಖೋಯ್ ಶಸ್ತ್ರಾಸ್ತ್ರ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ..!
 

ನವದೆಹಲಿ (ಮೇ. 09): ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ದೇಶಿ ನಿರ್ಮಿತ ಕ್ಷಿಪಣಿಗಳು ಮತ್ತು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸುವತ್ತ ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತ ಅಡಿಯಲ್ಲಿ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿಕಿರಣ ನಿರೋಧಕ ಕ್ಷಿಪಣಿಗಳು, ವಾಯು ದಾಳಿಯ ಕ್ಷಿಪಣಿಗಳು ಸೇರಿದಂತೆ ಅನೇಕ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ದೇಶೀಯವಾಗಿ ಅಭಿವೃದ್ಧಿ ಪಡಿಸಿದ ಮತ್ತು ನಿರ್ಮಿಸಿದ ಹಲವು ಶಸ್ತ್ರಗಳ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ಇದರಲ್ಲಿ ಏರ್ ಟು ಏರ್ ಮಿಸೈಲ್, ವಿಕಿರಣ ನಿರೋಧಕ ಕ್ಷಿಪಣಿಯಿಂದ ಹಿಡಿದು ಸ್ಮಾರ್ಟ್ ಆ್ಯಂಟಿ ಏರ್‌ಫೀಲ್ಡ್ ಶಸ್ತ್ರಗಳು ಮತ್ತು ದೂರದ ಗೈಡ್ ಬಾಂಬ್‌ಗಳು ಒಳಗೊಂಡಿವೆ.

ಇದನ್ನೂ ಓದಿ: ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಭಾರತೀಯ ರಕ್ಷಣಾ ಇಲಾಖೆಗೆ ಪ್ರಧಾನಿ ಮೋದಿಯವರ ಆತ್ಮ ನಿರ್ಭರ ಭಾರತ್ ಯೋಜನೆ ದೊಡ್ಡ ಶಕ್ತಿಯಾಗಿದೆ. ಕಾರಣ ಇಷ್ಟು ದಿನ ಬಲಿಷ್ಟ ದೇಶಗಳ ಕಡೆಯಿಂದ ಶಸ್ತ್ರಾಸ್ತ್ರಗಳನ್ನ ಆಮದು ಮಾಡಿಕೊಳ್ತಿತ್ತು. ರಷ್ಯ, ಅಮೆರಿಕ, ಚೀನ, ಜಪಾನ್ ದೇಶಗಳು ಭಾರತಕ್ಕೆ ದುಬಾರಿ ದರದಲ್ಲಿ ಶಸ್ತ್ರಾಸ್ತ್ರಗಳನ್ನ ನೀಡುತ್ತಿತ್ತು. ಆದ್ರೆ ಈಗ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ಸ್ವದೇಶಿ ಕಂಪನಿಗಳಿಗೆ ಒತ್ತು ನೀಡಿದ ಬೆನ್ನಲ್ಲೇ ಈಗ ಬಲಿಷ್ಟ ರಾಷ್ಟ್ರಗಳಿಗೆ ಭಾರತ ವೆಪನ್ಸ್ ಸಪ್ಲೈ ಮಾಡ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more