India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

Published : May 09, 2022, 09:20 PM IST

ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ದೇಶಿ ಕ್ಷಿಪಣಿ ಪರೀಕ್ಷೆಗೆ ಸಿದ್ಧತೆ..!
ರುದ್ರಂ ಅಸ್ತ್ರ.. ಸುಖೋಯ್ ಶಸ್ತ್ರಾಸ್ತ್ರ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ..!
 

ನವದೆಹಲಿ (ಮೇ. 09): ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ದೇಶಿ ನಿರ್ಮಿತ ಕ್ಷಿಪಣಿಗಳು ಮತ್ತು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸುವತ್ತ ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತ ಅಡಿಯಲ್ಲಿ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿಕಿರಣ ನಿರೋಧಕ ಕ್ಷಿಪಣಿಗಳು, ವಾಯು ದಾಳಿಯ ಕ್ಷಿಪಣಿಗಳು ಸೇರಿದಂತೆ ಅನೇಕ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ದೇಶೀಯವಾಗಿ ಅಭಿವೃದ್ಧಿ ಪಡಿಸಿದ ಮತ್ತು ನಿರ್ಮಿಸಿದ ಹಲವು ಶಸ್ತ್ರಗಳ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ಇದರಲ್ಲಿ ಏರ್ ಟು ಏರ್ ಮಿಸೈಲ್, ವಿಕಿರಣ ನಿರೋಧಕ ಕ್ಷಿಪಣಿಯಿಂದ ಹಿಡಿದು ಸ್ಮಾರ್ಟ್ ಆ್ಯಂಟಿ ಏರ್‌ಫೀಲ್ಡ್ ಶಸ್ತ್ರಗಳು ಮತ್ತು ದೂರದ ಗೈಡ್ ಬಾಂಬ್‌ಗಳು ಒಳಗೊಂಡಿವೆ.

ಇದನ್ನೂ ಓದಿ: ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಭಾರತೀಯ ರಕ್ಷಣಾ ಇಲಾಖೆಗೆ ಪ್ರಧಾನಿ ಮೋದಿಯವರ ಆತ್ಮ ನಿರ್ಭರ ಭಾರತ್ ಯೋಜನೆ ದೊಡ್ಡ ಶಕ್ತಿಯಾಗಿದೆ. ಕಾರಣ ಇಷ್ಟು ದಿನ ಬಲಿಷ್ಟ ದೇಶಗಳ ಕಡೆಯಿಂದ ಶಸ್ತ್ರಾಸ್ತ್ರಗಳನ್ನ ಆಮದು ಮಾಡಿಕೊಳ್ತಿತ್ತು. ರಷ್ಯ, ಅಮೆರಿಕ, ಚೀನ, ಜಪಾನ್ ದೇಶಗಳು ಭಾರತಕ್ಕೆ ದುಬಾರಿ ದರದಲ್ಲಿ ಶಸ್ತ್ರಾಸ್ತ್ರಗಳನ್ನ ನೀಡುತ್ತಿತ್ತು. ಆದ್ರೆ ಈಗ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ಸ್ವದೇಶಿ ಕಂಪನಿಗಳಿಗೆ ಒತ್ತು ನೀಡಿದ ಬೆನ್ನಲ್ಲೇ ಈಗ ಬಲಿಷ್ಟ ರಾಷ್ಟ್ರಗಳಿಗೆ ಭಾರತ ವೆಪನ್ಸ್ ಸಪ್ಲೈ ಮಾಡ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more