India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

India's Military Strength: ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ!

Published : May 09, 2022, 09:20 PM IST

ಭಾರತದ ಬತ್ತಳಿಕೆಯಲ್ಲಿ ಬ್ರಹ್ಮಾಸ್ತ್ರ ರಾಶಿ: ದೇಶಿ ಕ್ಷಿಪಣಿ ಪರೀಕ್ಷೆಗೆ ಸಿದ್ಧತೆ..!
ರುದ್ರಂ ಅಸ್ತ್ರ.. ಸುಖೋಯ್ ಶಸ್ತ್ರಾಸ್ತ್ರ: ರಕ್ಷಣಾ ಕ್ಷೇತ್ರಕ್ಕೆ ಆತ್ಮನಿರ್ಭರ ಶಕ್ತಿ..!
 

ನವದೆಹಲಿ (ಮೇ. 09): ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ದೇಶಿ ನಿರ್ಮಿತ ಕ್ಷಿಪಣಿಗಳು ಮತ್ತು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು ಹೆಚ್ಚಿಸುವತ್ತ ಪ್ರಧಾನಿ ಮೋದಿಯವರು ಆತ್ಮನಿರ್ಭರ ಭಾರತ ಅಡಿಯಲ್ಲಿ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿಕಿರಣ ನಿರೋಧಕ ಕ್ಷಿಪಣಿಗಳು, ವಾಯು ದಾಳಿಯ ಕ್ಷಿಪಣಿಗಳು ಸೇರಿದಂತೆ ಅನೇಕ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳ ಸರಣಿ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ದೇಶೀಯವಾಗಿ ಅಭಿವೃದ್ಧಿ ಪಡಿಸಿದ ಮತ್ತು ನಿರ್ಮಿಸಿದ ಹಲವು ಶಸ್ತ್ರಗಳ ಪರೀಕ್ಷೆಗೆ ಭಾರತ ಸಿದ್ಧತೆ ನಡೆಸಿದೆ. ಇದರಲ್ಲಿ ಏರ್ ಟು ಏರ್ ಮಿಸೈಲ್, ವಿಕಿರಣ ನಿರೋಧಕ ಕ್ಷಿಪಣಿಯಿಂದ ಹಿಡಿದು ಸ್ಮಾರ್ಟ್ ಆ್ಯಂಟಿ ಏರ್‌ಫೀಲ್ಡ್ ಶಸ್ತ್ರಗಳು ಮತ್ತು ದೂರದ ಗೈಡ್ ಬಾಂಬ್‌ಗಳು ಒಳಗೊಂಡಿವೆ.

ಇದನ್ನೂ ಓದಿ: ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಭಾರತೀಯ ರಕ್ಷಣಾ ಇಲಾಖೆಗೆ ಪ್ರಧಾನಿ ಮೋದಿಯವರ ಆತ್ಮ ನಿರ್ಭರ ಭಾರತ್ ಯೋಜನೆ ದೊಡ್ಡ ಶಕ್ತಿಯಾಗಿದೆ. ಕಾರಣ ಇಷ್ಟು ದಿನ ಬಲಿಷ್ಟ ದೇಶಗಳ ಕಡೆಯಿಂದ ಶಸ್ತ್ರಾಸ್ತ್ರಗಳನ್ನ ಆಮದು ಮಾಡಿಕೊಳ್ತಿತ್ತು. ರಷ್ಯ, ಅಮೆರಿಕ, ಚೀನ, ಜಪಾನ್ ದೇಶಗಳು ಭಾರತಕ್ಕೆ ದುಬಾರಿ ದರದಲ್ಲಿ ಶಸ್ತ್ರಾಸ್ತ್ರಗಳನ್ನ ನೀಡುತ್ತಿತ್ತು. ಆದ್ರೆ ಈಗ ಆತ್ಮ ನಿರ್ಭರ ಭಾರತದ ಅಡಿಯಲ್ಲಿ ಸ್ವದೇಶಿ ಕಂಪನಿಗಳಿಗೆ ಒತ್ತು ನೀಡಿದ ಬೆನ್ನಲ್ಲೇ ಈಗ ಬಲಿಷ್ಟ ರಾಷ್ಟ್ರಗಳಿಗೆ ಭಾರತ ವೆಪನ್ಸ್ ಸಪ್ಲೈ ಮಾಡ್ತಿದೆ. ಈ ಕುರಿತ ಕಂಪ್ಲೀಟ್‌ ವರದಿ ಇಲ್ಲಿದೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more