Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Suvarna News   | Asianet News
Published : Mar 12, 2022, 04:08 PM ISTUpdated : Mar 12, 2022, 04:19 PM IST

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಚುನಾವಣಾ ಪೂರ್ವದಲ್ಲಿ ಆಂತರಿಕ ಮನಸ್ತಾಪ, ಬಂಡಾಯ ನಾಯಕರ ಓಲೈಕೆ, ಚಾರ್‌ಧಾಮ್ ಯಾತ್ರೆಗೆ ಒತ್ತು, ಮೋದಿಯ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸಿದ್ದು ಗೆಲುವಿಗೆ ಪ್ಲಸ್ ಪಾಯಿಂಟ್ ಆಯಿತು. ಇನ್ನು ಸಂಘಟನಾತ್ಮಕ ದೃಷ್ಟಿಯಿಂದ ನೋಡಿದರೆ,  ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಲಾಗಿತ್ತು ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಲಾಯಿತು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಲಾಯಿತು. ಇದು ಗೆಲುವಿಗೆ ಕಾರಣವಾಯಿತು. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more