Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Published : Mar 12, 2022, 04:08 PM ISTUpdated : Mar 12, 2022, 04:19 PM IST

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಚುನಾವಣಾ ಪೂರ್ವದಲ್ಲಿ ಆಂತರಿಕ ಮನಸ್ತಾಪ, ಬಂಡಾಯ ನಾಯಕರ ಓಲೈಕೆ, ಚಾರ್‌ಧಾಮ್ ಯಾತ್ರೆಗೆ ಒತ್ತು, ಮೋದಿಯ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸಿದ್ದು ಗೆಲುವಿಗೆ ಪ್ಲಸ್ ಪಾಯಿಂಟ್ ಆಯಿತು. ಇನ್ನು ಸಂಘಟನಾತ್ಮಕ ದೃಷ್ಟಿಯಿಂದ ನೋಡಿದರೆ,  ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಲಾಗಿತ್ತು ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಲಾಯಿತು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಲಾಯಿತು. ಇದು ಗೆಲುವಿಗೆ ಕಾರಣವಾಯಿತು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more