Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Suvarna News   | Asianet News
Published : Mar 12, 2022, 04:08 PM ISTUpdated : Mar 12, 2022, 04:19 PM IST

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಚುನಾವಣಾ ಪೂರ್ವದಲ್ಲಿ ಆಂತರಿಕ ಮನಸ್ತಾಪ, ಬಂಡಾಯ ನಾಯಕರ ಓಲೈಕೆ, ಚಾರ್‌ಧಾಮ್ ಯಾತ್ರೆಗೆ ಒತ್ತು, ಮೋದಿಯ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸಿದ್ದು ಗೆಲುವಿಗೆ ಪ್ಲಸ್ ಪಾಯಿಂಟ್ ಆಯಿತು. ಇನ್ನು ಸಂಘಟನಾತ್ಮಕ ದೃಷ್ಟಿಯಿಂದ ನೋಡಿದರೆ,  ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಲಾಗಿತ್ತು ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಲಾಯಿತು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಲಾಯಿತು. ಇದು ಗೆಲುವಿಗೆ ಕಾರಣವಾಯಿತು. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more