Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Uttarakhand: ಬಿಜೆಪಿ ಗೆಲುವಿನ ಹಿಂದೆ ಪ್ರಹ್ಲಾದ್ ಜೋಶಿ, ಚುನಾವಣಾ ಕಾರ್ಯತಂತ್ರ ಸೀಕ್ರೆಟ್ ಇದು!

Suvarna News   | Asianet News
Published : Mar 12, 2022, 04:08 PM ISTUpdated : Mar 12, 2022, 04:19 PM IST

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಉತ್ತರಾಖಂಡದಲ್ಲಿ ಬಿಜೆಪಿ, ಕಾಂಗ್ರೆಸ್ಸನ್ನು ಮಣ್ಣು ಮುಕ್ಕಿಸಿದೆ ಹಾಗೂ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಉತ್ತರಾಖಂಡ ಇತಿಹಾಸದಲ್ಲೇ ಒಂದು ಪಕ್ಷ ಪುನರಾಯ್ಕೆಯಾಗಿದ್ದು ಇದೇ ಮೊದಲು. ಈ ಗೆಲುವಿನ ಹಿಂದೆ ಚುನಾವಣಾ ಉಸ್ತುವಾರಿ ಸಚಿವ ಪ್ರಹ್ಲಾದ ಜೋಶಿಯವರ ಶ್ರಮವಿದೆ. 

ಚುನಾವಣಾ ಪೂರ್ವದಲ್ಲಿ ಆಂತರಿಕ ಮನಸ್ತಾಪ, ಬಂಡಾಯ ನಾಯಕರ ಓಲೈಕೆ, ಚಾರ್‌ಧಾಮ್ ಯಾತ್ರೆಗೆ ಒತ್ತು, ಮೋದಿಯ ಅಭಿವೃದ್ಧಿ ಕೆಲಸಗಳನ್ನು ಮನೆ ಮನೆಗೆ ತಲುಪಿಸಿದ್ದು ಗೆಲುವಿಗೆ ಪ್ಲಸ್ ಪಾಯಿಂಟ್ ಆಯಿತು. ಇನ್ನು ಸಂಘಟನಾತ್ಮಕ ದೃಷ್ಟಿಯಿಂದ ನೋಡಿದರೆ,  ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಲಾಗಿತ್ತು ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಲಾಯಿತು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಲಾಯಿತು. ಇದು ಗೆಲುವಿಗೆ ಕಾರಣವಾಯಿತು. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more