ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?

ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?

Suvarna News   | Asianet News
Published : Jan 30, 2020, 07:28 PM IST

ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ.

ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ. ಈ ಹಿಂದೆಯೂ ಪ್ರಶಾಂತ್ ಕಿಶೋರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್ ನಡೆ ತೀವ್ರ ಕುತೂಹಲ ಮೂಡಿಸಿದೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?