ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?

ಜೆಡಿಯು ಬಿಟ್ಟ ಪ್ರಶಾಂತ್ ಕಿಶೋರ್ ಜೆಡಿಎಸ್‌ಗೆ?: ದೊಡ್ಡ ಗೌಡರ ಪ್ಲ್ಯಾನ್ ಏನು?

Suvarna News   | Asianet News
Published : Jan 30, 2020, 07:28 PM IST

ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ.

ನಿತೀಶ್ ಕುಮಾರ್ ವಿರುದ್ಧ ಬಂಡೆದ್ದು ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್, ಜೆಡಿಎಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಜೆಡಿಎಸ್ ಹಿರಿಯ ನಾಯಕರೊಂದಿಗೆ ಪ್ರಶಾಂತ್ ಕಿಶೋರ್ ಮೊದಲ ಸುತ್ತಿನ ಮಾತುಕತೆ ನಡೆಸಿದ್ದು, ಒಂದು ವೇಳೆ ಮಾತುಕತೆ ಫಲಪ್ರದವಾದರೆ ಚುನಾವಣಾ ಚಾಣಕ್ಯ ಜೆಡಿಎಸ್ ಸೇರುವುದು ಖಚಿತ ಎನ್ನಲಾಗಿದೆ. ಈ ಹಿಂದೆಯೂ ಪ್ರಶಾಂತ್ ಕಿಶೋರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಜೆಡಿಯು ತೊರೆದಿರುವ ಪ್ರಶಾಂತ್ ಕಿಶೋರ್ ನಡೆ ತೀವ್ರ ಕುತೂಹಲ ಮೂಡಿಸಿದೆ.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?