ಪ್ರಧಾನಿ ಮೋದಿ ಕೆಂಪುಕೋಟೆ ಭಾಷಣದ ಒಳತಿರುಳೇನು? ಇಲ್ಲಿದೆ ಪ್ರಶಾಂತ್ ನಾತು ವಿಶ್ಲೇಷಣೆ!

ಪ್ರಧಾನಿ ಮೋದಿ ಕೆಂಪುಕೋಟೆ ಭಾಷಣದ ಒಳತಿರುಳೇನು? ಇಲ್ಲಿದೆ ಪ್ರಶಾಂತ್ ನಾತು ವಿಶ್ಲೇಷಣೆ!

Published : Aug 15, 2023, 12:57 PM IST

ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಈ ಬಾರಿ ಸುದೀರ್ಘ 90 ನಿಮಿಷಗಳಿಗೂ ಹೆಚ್ಚು ಕಾಲ ನಿರಂತರ ಮಾತನಾಡಿ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕಿದ್ದಾರೆ. ಇದೇ ವೇಳೆ ಹಲವು ತೀಕ್ಷ್ಣ ಮಾತುಗಳನ್ನಾಡಿ ವಿಪಕ್ಷಗಳಿಗೆ ತಿರೇಗೇಟು ನೀಡಿದ್ದಾರೆ. ಮೋದಿ ಭಾಷಣದ ವಿಶ್ಲೇಷಣೆ ಇಲ್ಲಿದೆ.
 

ಬೆಂಗಳೂರು(ಆ.15) ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದಾರೆ. ದೇಶವನ್ನುದ್ದೇಶಿ ಮಾತನಾಡಿದ ಮೋದಿ, ದೇಶದ ಅಭಿವೃದ್ಧಿ, ಆರ್ಥಿಕತೆ, ಮಣಿಪುರ ಸಂಘರ್ಷ ಸೇರಿದಂತೆ ಹಲವು ವಿಚಾರಗಳನ್ನು ಮಾತನಾಡಿದ್ದಾರೆ. ಇದೇ ವೇಳೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲೂ ವಿಪಕ್ಷಗಳಿಗೆ ಕೆಲ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಸುದೀರ್ಘ 90 ನಿಮಿಷಗಳ ಸುದೀರ್ಘ ಭಾಷಣ ಹಿಂದಿನ ಒಳತಿರುಳೇನು? ಈ ಕುರಿತು ಪ್ರಶಾಂತ್ ನಾತು ವಿಶ್ಲೇಷಣೆ ಇಲ್ಲಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more