ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ ಪ್ರಯಾಗ್‌ರಾಜ್

ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ ಪ್ರಯಾಗ್‌ರಾಜ್

Published : Jan 12, 2025, 12:02 PM ISTUpdated : Jan 12, 2025, 12:03 PM IST

ಮಹಾ ಕುಂಭಮೇಳದ ಹಿನ್ನೆಲೆ ಪ್ರಯಾಗ್ ರಾಜ್ ನಲ್ಲಿ ಹೊಸ ಸಿಟಿಯೊಂದು ನಿರ್ಮಾಣವಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪ್ರಯಾಗ್ ರಾಜ್ ಅನ್ನು ಉತ್ತರಪ್ರದೇಶ ಸರ್ಕಾರ ಹೊಸ ಜಿಲ್ಲೆಯಾಗಿ ಘೋಷಿಸಿದ್ದು ಇದರ ನಡುವೆ ನದಿ ತಟದಲ್ಲಿ ಟೆಂಟ್ ಸಿಟಿ ನಿರ್ಮಾಣವೂ ನಡೆದಿದೆ. 

ಪ್ರಯಾಗ್‌ರಾಜ್(ಜ.12): ಐತಿಹಾಸಿಕ ಮಹಾ ಕುಂಭಮೇಳಕ್ಕೆ ಉತ್ತರಪ್ರದೇಶ ಸಜ್ಜಾಗಿದೆ. ಪ್ರಯಾಗ್ ರಾಜ್ ನ ಬೀದಿಗಳು ಕೋಟ್ಯಂತರ ಭಕ್ತರನ್ನು ಸ್ವಾಗತಿಸಲು ಬಣ್ಣ ಹಚ್ಚಿ ಕುಳಿತಿವೆ. ತ್ರಿವೇಣಿ ಸಂಗಮದ ಪುಣ್ಯ ಸ್ಥಾನಕ್ಕಾಗಿ ನಾಗಸಾಧುಗಳು, ಅಘೋರಿಗಳು ಪ್ರಯಾಗ್ ರಾಜ್ ನತ್ತ ಹೆಜ್ಜೆ ಹಾಕಿದ್ದಾರೆ. ಅಷ್ಟಕ್ಕೂ ಕುಂಭಮೇಳ ಅಂದ್ರೇನು..? ಯಾಕೆ ನಡೆಯುತ್ತೆ..? ಈ ಬಾರಿಯ ಕುಂಭಮೇಳದ ವಿಶೇಷತೆ ಏನು? ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ಸಂಗಮ ತೀರದಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್..ಇದೇ ಈ ಹೊತ್ತಿನ ವಿಶೇಷ 'ಶತಮಾನಗಳ ಮಹಾಕುಂಭ. 

ಅಷ್ಟಕ್ಕೂ ಈ ಕುಂಭಮೇಳದ ಹಿನ್ನಲೆ ಏನು..? ಕುಂಭಮೇಳ ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತೆ..? ಆ ಪುಣ್ಯ ಸ್ನಾನ ಮಾಡಿದ್ರೆ ಏನು ಲಾಭ?. 12 ವರ್ಷಕ್ಕೊಮ್ಮೆ ನಡೆಯುವ ಪೂರ್ಣ ಕುಂಭಮೇಳಕ್ಕೆ 700 ವರ್ಷದ ಇತಿಹಾಸವಿದೆ. ಪುರಾಣದ ಕಥೆಗಳ ಹಿನ್ನೆಲೆಯಿದೆ. ಕುಂಭಮೇಳದ ಆ ಪವಿತ್ರ ಸ್ನಾನ ಮಾಡಿದ್ರೆ ಪಾಪಗಳು ನಾಶ ಆಗುತ್ತೆ ಅನ್ನುವ ನಂಬಿಕೆ ಯಾಕೆ ಗೊತ್ತಾ..?

ಕಾಡ್ಗಿಚ್ಚಿನಿಂದ ನಟಿ ಪ್ರಿಯಾಂಕಾ ಮತ್ತು ನಟಿ ನೋರಾ ಜಸ್ಟ್ ಮಿಸ್; ಶೂಟಿಂಗ್ ಸ್ಟುಡಿಯೋಗಳೆಲ್ಲಾ

ಕುಂಭಮೇಳಕ್ಕೆ ಆಗಮಿಸುವ ಕೋಟ್ಯಂತರ ಭಕ್ತರಿಗೆ ನದಿ ತೀರದಲ್ಲಿ ತಂಗಲು ಅಲ್ಲೊಂದು ಸಿಟಿಯೇ ನಿರ್ಮಾಣವಾಗಿದೆ. ಹೇಗಿದೆ ಗೊತ್ತಾ ಆ ಸಿಟಿ..? ಆ ಸಿಟಿಯ ವಿಶೇಷತೆಗಳೇನು?. 

ಮಹಾ ಕುಂಭಮೇಳದ ಹಿನ್ನೆಲೆ ಪ್ರಯಾಗ್ ರಾಜ್ ನಲ್ಲಿ ಹೊಸ ಸಿಟಿಯೊಂದು ನಿರ್ಮಾಣವಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪ್ರಯಾಗ್ ರಾಜ್ ಅನ್ನು ಉತ್ತರಪ್ರದೇಶ ಸರ್ಕಾರ ಹೊಸ ಜಿಲ್ಲೆಯಾಗಿ ಘೋಷಿಸಿದ್ದು ಇದರ ನಡುವೆ ನದಿ ತಟದಲ್ಲಿ ಟೆಂಟ್ ಸಿಟಿ ನಿರ್ಮಾಣವೂ ನಡೆದಿದೆ. ಅಷ್ಟಕ್ಕೂ ಟೆಂಟ್ ಸಿಟಿ ಅಂದ್ರೇನು? ಅಲ್ಲಿರುವ ವ್ಯವಸ್ಥೆಗಳು ಏನೇನು? ಇಲ್ಲಿದೆ ಡೀಟೇಲ್ಸ್. 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more