ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ ಪ್ರಯಾಗ್‌ರಾಜ್

ಪುರಾತನ ಸಿಟಿಯಲ್ಲಿ ಹಬ್ಬದ ಸಂಭ್ರಮ: 144 ವರ್ಷಗಳ ಬಳಿಕ ಮಹಾಕುಂಭಕ್ಕೆ ಸಜ್ಜಾದ ಪ್ರಯಾಗ್‌ರಾಜ್

Published : Jan 12, 2025, 12:02 PM ISTUpdated : Jan 12, 2025, 12:03 PM IST

ಮಹಾ ಕುಂಭಮೇಳದ ಹಿನ್ನೆಲೆ ಪ್ರಯಾಗ್ ರಾಜ್ ನಲ್ಲಿ ಹೊಸ ಸಿಟಿಯೊಂದು ನಿರ್ಮಾಣವಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪ್ರಯಾಗ್ ರಾಜ್ ಅನ್ನು ಉತ್ತರಪ್ರದೇಶ ಸರ್ಕಾರ ಹೊಸ ಜಿಲ್ಲೆಯಾಗಿ ಘೋಷಿಸಿದ್ದು ಇದರ ನಡುವೆ ನದಿ ತಟದಲ್ಲಿ ಟೆಂಟ್ ಸಿಟಿ ನಿರ್ಮಾಣವೂ ನಡೆದಿದೆ. 

ಪ್ರಯಾಗ್‌ರಾಜ್(ಜ.12): ಐತಿಹಾಸಿಕ ಮಹಾ ಕುಂಭಮೇಳಕ್ಕೆ ಉತ್ತರಪ್ರದೇಶ ಸಜ್ಜಾಗಿದೆ. ಪ್ರಯಾಗ್ ರಾಜ್ ನ ಬೀದಿಗಳು ಕೋಟ್ಯಂತರ ಭಕ್ತರನ್ನು ಸ್ವಾಗತಿಸಲು ಬಣ್ಣ ಹಚ್ಚಿ ಕುಳಿತಿವೆ. ತ್ರಿವೇಣಿ ಸಂಗಮದ ಪುಣ್ಯ ಸ್ಥಾನಕ್ಕಾಗಿ ನಾಗಸಾಧುಗಳು, ಅಘೋರಿಗಳು ಪ್ರಯಾಗ್ ರಾಜ್ ನತ್ತ ಹೆಜ್ಜೆ ಹಾಕಿದ್ದಾರೆ. ಅಷ್ಟಕ್ಕೂ ಕುಂಭಮೇಳ ಅಂದ್ರೇನು..? ಯಾಕೆ ನಡೆಯುತ್ತೆ..? ಈ ಬಾರಿಯ ಕುಂಭಮೇಳದ ವಿಶೇಷತೆ ಏನು? ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ಸಂಗಮ ತೀರದಿಂದ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್..ಇದೇ ಈ ಹೊತ್ತಿನ ವಿಶೇಷ 'ಶತಮಾನಗಳ ಮಹಾಕುಂಭ. 

ಅಷ್ಟಕ್ಕೂ ಈ ಕುಂಭಮೇಳದ ಹಿನ್ನಲೆ ಏನು..? ಕುಂಭಮೇಳ ಎಷ್ಟು ವರ್ಷಗಳಿಗೊಮ್ಮೆ ನಡೆಯುತ್ತೆ..? ಆ ಪುಣ್ಯ ಸ್ನಾನ ಮಾಡಿದ್ರೆ ಏನು ಲಾಭ?. 12 ವರ್ಷಕ್ಕೊಮ್ಮೆ ನಡೆಯುವ ಪೂರ್ಣ ಕುಂಭಮೇಳಕ್ಕೆ 700 ವರ್ಷದ ಇತಿಹಾಸವಿದೆ. ಪುರಾಣದ ಕಥೆಗಳ ಹಿನ್ನೆಲೆಯಿದೆ. ಕುಂಭಮೇಳದ ಆ ಪವಿತ್ರ ಸ್ನಾನ ಮಾಡಿದ್ರೆ ಪಾಪಗಳು ನಾಶ ಆಗುತ್ತೆ ಅನ್ನುವ ನಂಬಿಕೆ ಯಾಕೆ ಗೊತ್ತಾ..?

ಕಾಡ್ಗಿಚ್ಚಿನಿಂದ ನಟಿ ಪ್ರಿಯಾಂಕಾ ಮತ್ತು ನಟಿ ನೋರಾ ಜಸ್ಟ್ ಮಿಸ್; ಶೂಟಿಂಗ್ ಸ್ಟುಡಿಯೋಗಳೆಲ್ಲಾ

ಕುಂಭಮೇಳಕ್ಕೆ ಆಗಮಿಸುವ ಕೋಟ್ಯಂತರ ಭಕ್ತರಿಗೆ ನದಿ ತೀರದಲ್ಲಿ ತಂಗಲು ಅಲ್ಲೊಂದು ಸಿಟಿಯೇ ನಿರ್ಮಾಣವಾಗಿದೆ. ಹೇಗಿದೆ ಗೊತ್ತಾ ಆ ಸಿಟಿ..? ಆ ಸಿಟಿಯ ವಿಶೇಷತೆಗಳೇನು?. 

ಮಹಾ ಕುಂಭಮೇಳದ ಹಿನ್ನೆಲೆ ಪ್ರಯಾಗ್ ರಾಜ್ ನಲ್ಲಿ ಹೊಸ ಸಿಟಿಯೊಂದು ನಿರ್ಮಾಣವಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪ್ರಯಾಗ್ ರಾಜ್ ಅನ್ನು ಉತ್ತರಪ್ರದೇಶ ಸರ್ಕಾರ ಹೊಸ ಜಿಲ್ಲೆಯಾಗಿ ಘೋಷಿಸಿದ್ದು ಇದರ ನಡುವೆ ನದಿ ತಟದಲ್ಲಿ ಟೆಂಟ್ ಸಿಟಿ ನಿರ್ಮಾಣವೂ ನಡೆದಿದೆ. ಅಷ್ಟಕ್ಕೂ ಟೆಂಟ್ ಸಿಟಿ ಅಂದ್ರೇನು? ಅಲ್ಲಿರುವ ವ್ಯವಸ್ಥೆಗಳು ಏನೇನು? ಇಲ್ಲಿದೆ ಡೀಟೇಲ್ಸ್. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more