Droupadi Murmu: ಸುಖೋಯ್‌ ಯುದ್ಧವಿಮಾನದಲ್ಲಿ ಸುಪ್ರೀಂ ಕಮಾಂಡರ್‌ ಹಾರಾಟ!

Droupadi Murmu: ಸುಖೋಯ್‌ ಯುದ್ಧವಿಮಾನದಲ್ಲಿ ಸುಪ್ರೀಂ ಕಮಾಂಡರ್‌ ಹಾರಾಟ!

Published : Apr 08, 2023, 12:44 PM IST

ಭಾರತೀಯ ಸೇನೆಯ ಸುಪ್ರೀಂ ಕಮಾಂಡರ್‌ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ, ಸುಖೋಯ್‌ 30 ಎಂಕೆಐ ಯುದ್ಧವಿಮಾನದ ಹಾರಾಟ ನಡೆಸಿದರು. ಅಸ್ಸಾಂನ ತೇಜ್‌ಪುರ್ ಏರ್‌ಪೋರ್ಸ್‌ ಸ್ಟೇಷನ್‌ನಲ್ಲಿ ಅವರು ಈ ಸಾಹಸ ಮಾಡಿದ್ದಾರೆ.

ನವದೆಹಲಿ (ಏ.8): ದೇಶದ ಮೂರೂ ಸೇನಾಪಡೆಯ ಸುಪ್ರೀಂ ಕಮಾಂಡರ್‌ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಎರಡು ದಿನಗಳ ಭೇಟಿಗಾಗಿ ಅಸ್ಸಾಂ ಪ್ರವಾಸದಲ್ಲಿದ್ದಾರೆ. ಶನಿವಾರ ಅವರು ತೇಜ್‌ಪುರ ಏರ್‌ಪೋರ್ಸ್‌ ಸ್ಟೇಷನ್‌ನಲ್ಲಿ ಸುಖೋಯ್‌ 30 ಎಂಕೆಐ ಯುದ್ಧವಿಮಾನ ಹಾರಾಟ ನಡೆಸಿದ್ದಾರೆ.

ಸುಖೋಯ್-30 ಎಂಕೆಐ ಟ್ವಿನ್-ಸೀಟರ್ ಮಲ್ಟಿರೋಲ್ ಫೈಟರ್ ಜೆಟ್ ಆಗಿದ್ದು, ಇದನ್ನು ರಷ್ಯಾದ ಸುಖೋಯ್ ಮತ್ತು ಭಾರತದ ಏರೋಸ್ಪೇಸ್ ದೈತ್ಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಪರವಾನಗಿ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಸುಧಾಮೂರ್ತಿ, ಎಸ್‌ಎಲ್ ಭೈರಪ್ಪ ಸೇರಿ ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ಮುರ್ಮು!

ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು 2009 ರಲ್ಲಿ ದೇಶದ ಮುಂಚೂಣಿಯ ಯುದ್ಧ ವಿಮಾನದ ಹಾರಾಟ ನಡೆಸಿದ್ದರ. ಏಪ್ರಿಲ್ 7 ರಂದು ರಾಷ್ಟ್ರಪತಿ ಮುರ್ಮು ಅವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ್ ಉತ್ಸವ-2023 ಅನ್ನು ಉದ್ಘಾಟಿಸಿದ್ದಲ್ಲದೆ, ಗುವಾಹಟಿ ಹೈಕೋರ್ಟ್‌ನ 75 ನೇ ವರ್ಷದ ಸಂಭ್ರಮಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more