Droupadi Murmu: ಸುಖೋಯ್‌ ಯುದ್ಧವಿಮಾನದಲ್ಲಿ ಸುಪ್ರೀಂ ಕಮಾಂಡರ್‌ ಹಾರಾಟ!

Droupadi Murmu: ಸುಖೋಯ್‌ ಯುದ್ಧವಿಮಾನದಲ್ಲಿ ಸುಪ್ರೀಂ ಕಮಾಂಡರ್‌ ಹಾರಾಟ!

Published : Apr 08, 2023, 12:44 PM IST

ಭಾರತೀಯ ಸೇನೆಯ ಸುಪ್ರೀಂ ಕಮಾಂಡರ್‌ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ, ಸುಖೋಯ್‌ 30 ಎಂಕೆಐ ಯುದ್ಧವಿಮಾನದ ಹಾರಾಟ ನಡೆಸಿದರು. ಅಸ್ಸಾಂನ ತೇಜ್‌ಪುರ್ ಏರ್‌ಪೋರ್ಸ್‌ ಸ್ಟೇಷನ್‌ನಲ್ಲಿ ಅವರು ಈ ಸಾಹಸ ಮಾಡಿದ್ದಾರೆ.

ನವದೆಹಲಿ (ಏ.8): ದೇಶದ ಮೂರೂ ಸೇನಾಪಡೆಯ ಸುಪ್ರೀಂ ಕಮಾಂಡರ್‌ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಎರಡು ದಿನಗಳ ಭೇಟಿಗಾಗಿ ಅಸ್ಸಾಂ ಪ್ರವಾಸದಲ್ಲಿದ್ದಾರೆ. ಶನಿವಾರ ಅವರು ತೇಜ್‌ಪುರ ಏರ್‌ಪೋರ್ಸ್‌ ಸ್ಟೇಷನ್‌ನಲ್ಲಿ ಸುಖೋಯ್‌ 30 ಎಂಕೆಐ ಯುದ್ಧವಿಮಾನ ಹಾರಾಟ ನಡೆಸಿದ್ದಾರೆ.

ಸುಖೋಯ್-30 ಎಂಕೆಐ ಟ್ವಿನ್-ಸೀಟರ್ ಮಲ್ಟಿರೋಲ್ ಫೈಟರ್ ಜೆಟ್ ಆಗಿದ್ದು, ಇದನ್ನು ರಷ್ಯಾದ ಸುಖೋಯ್ ಮತ್ತು ಭಾರತದ ಏರೋಸ್ಪೇಸ್ ದೈತ್ಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಪರವಾನಗಿ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಸುಧಾಮೂರ್ತಿ, ಎಸ್‌ಎಲ್ ಭೈರಪ್ಪ ಸೇರಿ ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ಮುರ್ಮು!

ಇದಕ್ಕೂ ಮೊದಲು, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು 2009 ರಲ್ಲಿ ದೇಶದ ಮುಂಚೂಣಿಯ ಯುದ್ಧ ವಿಮಾನದ ಹಾರಾಟ ನಡೆಸಿದ್ದರ. ಏಪ್ರಿಲ್ 7 ರಂದು ರಾಷ್ಟ್ರಪತಿ ಮುರ್ಮು ಅವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ್ ಉತ್ಸವ-2023 ಅನ್ನು ಉದ್ಘಾಟಿಸಿದ್ದಲ್ಲದೆ, ಗುವಾಹಟಿ ಹೈಕೋರ್ಟ್‌ನ 75 ನೇ ವರ್ಷದ ಸಂಭ್ರಮಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more