ಮೋದಿ ಮಾಸ್ಟರ್ ಸ್ಟ್ರೋಕ್‌ಗೆ ವಿಪಕ್ಷ ಕಂಗಾಲು, ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮುಗೆ ಹೆಚ್ಚುವರಿ ಮತ!

ಮೋದಿ ಮಾಸ್ಟರ್ ಸ್ಟ್ರೋಕ್‌ಗೆ ವಿಪಕ್ಷ ಕಂಗಾಲು, ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮುಗೆ ಹೆಚ್ಚುವರಿ ಮತ!

Published : Jul 18, 2022, 07:32 PM ISTUpdated : Jul 25, 2022, 12:55 PM IST

ದ್ರೌಪದಿ ಮುರ್ಮುಗೆ ಹಲವು ವಿಪಕ್ಷಗಳ ನಾಯಕರು ಅಡ್ಡ ಮತದಾನ ಮಾಡಿದ್ದಾರೆ.  ಈ ಮೂಲಕ ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರೆ, ಇತ್ತ ಎನ್‌ಡಿಎ ಅಭ್ಯರ್ಥಿಗೆ ನೆರವಾಗಿದ್ದಾರೆ. ವಿಪಕ್ಷಗಳ ರಾಜಕೀಯ ಲೆಕ್ಕಾಚಾರವನ್ನೇ ಉಲ್ಟಾ ಮಾಡಲು ಕಾರಣವಾಗಿದ್ದು ಪ್ರಧಾನಿ ನರೇಂದ್ರ ಮೋದಿ.

ರಾಷ್ಟ್ರಪತಿ ಚುನಾವಣಾ ಮತದಾನ ಸಂಜೆ 5 ಗಂಟೆಗೆ ಅಂತ್ಯಗೊಂಡಿದೆ. ವಿಪಕ್ಷಗಳ ಒಕ್ಕೂಟದಲ್ಲಿನ ಹಲವು ನಾಯಕರು ಅಡ್ಡ ಮತದಾನದ ಮೂಲಕ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಮತ ನೀಡಿದ್ದಾರೆ. ಈಗಾಗಲೇ ಮುರ್ಮುಗೆ ಭಾರಿ ಬೆಂಬಲ ವ್ಯಕ್ತವಾಗಿದ್ದ ಕಾರಣ ಗೆಲುವು ಬಹುತೇಕ ಖಚಿತವಾಗಿತ್ತು. ಇದೀಗ ಅಂತರವೂ ಹೆಚ್ಚಾಗಲಿದೆ. ವಿಪಕ್ಷಗಳನ್ನೇ ಇಕ್ಕಟ್ಟಿನಲ್ಲಿ ಸಿಲುಕಿಸಿದ ಪ್ರಧಾನಿ ನರೇಂದ್ರ ಮೋದಿ, ಆದಿವಾಸಿ ಸಮುದಾಯದ ನಾಯಕಿ ದ್ರೌಪದಿ ಮುರ್ಮು ಕಣಕ್ಕಿಳಿಸಿ ರಾಷ್ಟ್ರಪತಿ ಚದುರಂಗದಾಟದಲ್ಲಿ ಮೇಲುಗೈ ಸಾಧಿಸಿದ್ದಾರೆ.  

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more