ಪಿಎಂ ಮೋದಿ ಮನ್‌ ಕೀ ಬಾತ್:  ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

ಪಿಎಂ ಮೋದಿ ಮನ್‌ ಕೀ ಬಾತ್: ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

Published : Apr 25, 2021, 12:57 PM ISTUpdated : Apr 25, 2021, 01:00 PM IST

'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಿಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನವದೆಹಲಿ(ಏ.25)'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮನ್ ಕಿ ಬಾತ್ ಸಭೆಯಲ್ಲಿ ಹಲವಾರು ವಿಭಾಗದ ತಜ್ಞರ ಜೊತೆ ಪ್ರಧಾನಿ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ವೈದ್ಯಕೀಯ ವಿಭಾಗದವರು, ಆಕ್ಸಿಜನ್ ತಯಾರಿಕಾ ಸಂಸ್ಥೆಗಳ ಮುಖ್ಯಸ್ಥರು ಕೂಡ ಭಾಗಿಯಾಗಿದ್ದರು.

76ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಕೋವಿಡ್ -19 ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸಮಯದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಮ್ಮ ಪ್ರೀತಿಪಾತ್ರರಲ್ಲಿ ಅನೇಕರು ಕೋವಿಡ್ ನಿಂದ ತೀರಿಕೊಂಡಿದ್ದಾರೆ. ಕೋವಿಡ್ ಮೊದಲ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ ನಂತರ, ರಾಷ್ಟ್ರದ ಸ್ಥೈರ್ಯ ವಿಶ್ವಾಸ ಹೆಚ್ಚಿದೆ. ಆದರೆ ಈ ಚಂಡಮಾರುತದಂತೆ ಇರುವ ಈ ಕೋವಿಡ್ ಎರಡನೇ ಅಲೆ ದೇಶವನ್ನು ಬೆಚ್ಚಿಬೀಳಿಸಿದೆ ಎಂದು ಮೋದಿ ತಿಳಿಸಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?