ಪಿಎಂ ಮೋದಿ ಮನ್‌ ಕೀ ಬಾತ್:  ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

ಪಿಎಂ ಮೋದಿ ಮನ್‌ ಕೀ ಬಾತ್: ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

Published : Apr 25, 2021, 12:57 PM ISTUpdated : Apr 25, 2021, 01:00 PM IST

'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಿಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನವದೆಹಲಿ(ಏ.25)'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮನ್ ಕಿ ಬಾತ್ ಸಭೆಯಲ್ಲಿ ಹಲವಾರು ವಿಭಾಗದ ತಜ್ಞರ ಜೊತೆ ಪ್ರಧಾನಿ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ವೈದ್ಯಕೀಯ ವಿಭಾಗದವರು, ಆಕ್ಸಿಜನ್ ತಯಾರಿಕಾ ಸಂಸ್ಥೆಗಳ ಮುಖ್ಯಸ್ಥರು ಕೂಡ ಭಾಗಿಯಾಗಿದ್ದರು.

76ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಕೋವಿಡ್ -19 ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸಮಯದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಮ್ಮ ಪ್ರೀತಿಪಾತ್ರರಲ್ಲಿ ಅನೇಕರು ಕೋವಿಡ್ ನಿಂದ ತೀರಿಕೊಂಡಿದ್ದಾರೆ. ಕೋವಿಡ್ ಮೊದಲ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ ನಂತರ, ರಾಷ್ಟ್ರದ ಸ್ಥೈರ್ಯ ವಿಶ್ವಾಸ ಹೆಚ್ಚಿದೆ. ಆದರೆ ಈ ಚಂಡಮಾರುತದಂತೆ ಇರುವ ಈ ಕೋವಿಡ್ ಎರಡನೇ ಅಲೆ ದೇಶವನ್ನು ಬೆಚ್ಚಿಬೀಳಿಸಿದೆ ಎಂದು ಮೋದಿ ತಿಳಿಸಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್