ಪಿಎಂ ಮೋದಿ ಮನ್‌ ಕೀ ಬಾತ್:  ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

ಪಿಎಂ ಮೋದಿ ಮನ್‌ ಕೀ ಬಾತ್: ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

Published : Apr 25, 2021, 12:57 PM ISTUpdated : Apr 25, 2021, 01:00 PM IST

'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಿಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನವದೆಹಲಿ(ಏ.25)'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮನ್ ಕಿ ಬಾತ್ ಸಭೆಯಲ್ಲಿ ಹಲವಾರು ವಿಭಾಗದ ತಜ್ಞರ ಜೊತೆ ಪ್ರಧಾನಿ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ವೈದ್ಯಕೀಯ ವಿಭಾಗದವರು, ಆಕ್ಸಿಜನ್ ತಯಾರಿಕಾ ಸಂಸ್ಥೆಗಳ ಮುಖ್ಯಸ್ಥರು ಕೂಡ ಭಾಗಿಯಾಗಿದ್ದರು.

76ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಕೋವಿಡ್ -19 ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸಮಯದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಮ್ಮ ಪ್ರೀತಿಪಾತ್ರರಲ್ಲಿ ಅನೇಕರು ಕೋವಿಡ್ ನಿಂದ ತೀರಿಕೊಂಡಿದ್ದಾರೆ. ಕೋವಿಡ್ ಮೊದಲ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ ನಂತರ, ರಾಷ್ಟ್ರದ ಸ್ಥೈರ್ಯ ವಿಶ್ವಾಸ ಹೆಚ್ಚಿದೆ. ಆದರೆ ಈ ಚಂಡಮಾರುತದಂತೆ ಇರುವ ಈ ಕೋವಿಡ್ ಎರಡನೇ ಅಲೆ ದೇಶವನ್ನು ಬೆಚ್ಚಿಬೀಳಿಸಿದೆ ಎಂದು ಮೋದಿ ತಿಳಿಸಿದ್ದಾರೆ.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!