ಪಿಎಂ ಮೋದಿ ಮನ್‌ ಕೀ ಬಾತ್:  ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

ಪಿಎಂ ಮೋದಿ ಮನ್‌ ಕೀ ಬಾತ್: ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ!

Published : Apr 25, 2021, 12:57 PM ISTUpdated : Apr 25, 2021, 01:00 PM IST

'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಿಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನವದೆಹಲಿ(ಏ.25)'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಕೋವಿಡ್ ನಮ್ಮ ಧೈರ್ಯವನ್ನು ಪರೀಕ್ಷೆ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ನಾನು ಮನ್ ಕೀ ಬಾತ್ ಮೂಲಕ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ಕೊರೋನಾ 'ಬಿರುಗಾಳಿ' ದೇಶವನ್ನೇ ನಡುಗಿಸಿದೆ ಎಂದಿದ್ದಾರೆ. 

ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮನ್ ಕಿ ಬಾತ್ ಸಭೆಯಲ್ಲಿ ಹಲವಾರು ವಿಭಾಗದ ತಜ್ಞರ ಜೊತೆ ಪ್ರಧಾನಿ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ವೈದ್ಯಕೀಯ ವಿಭಾಗದವರು, ಆಕ್ಸಿಜನ್ ತಯಾರಿಕಾ ಸಂಸ್ಥೆಗಳ ಮುಖ್ಯಸ್ಥರು ಕೂಡ ಭಾಗಿಯಾಗಿದ್ದರು.

76ನೇ ಮನ್ ಕಿ ಬಾತ್ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಕೋವಿಡ್ -19 ನಮ್ಮ ತಾಳ್ಮೆಯನ್ನು ಪರೀಕ್ಷಿಸುವ ಸಮಯದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಮ್ಮ ಪ್ರೀತಿಪಾತ್ರರಲ್ಲಿ ಅನೇಕರು ಕೋವಿಡ್ ನಿಂದ ತೀರಿಕೊಂಡಿದ್ದಾರೆ. ಕೋವಿಡ್ ಮೊದಲ ಅಲೆಯನ್ನು ಯಶಸ್ವಿಯಾಗಿ ನಿಭಾಯಿಸಿದ ನಂತರ, ರಾಷ್ಟ್ರದ ಸ್ಥೈರ್ಯ ವಿಶ್ವಾಸ ಹೆಚ್ಚಿದೆ. ಆದರೆ ಈ ಚಂಡಮಾರುತದಂತೆ ಇರುವ ಈ ಕೋವಿಡ್ ಎರಡನೇ ಅಲೆ ದೇಶವನ್ನು ಬೆಚ್ಚಿಬೀಳಿಸಿದೆ ಎಂದು ಮೋದಿ ತಿಳಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?