Farm  Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Farm Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Suvarna News   | Asianet News
Published : Nov 23, 2021, 11:22 AM ISTUpdated : Nov 23, 2021, 11:31 AM IST

*ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ: ಸಿ- ವೋಟರ್‌ ಜನಮತ
*ಮೋದಿ ಸರ್ಕಾರ ನಿಜಕ್ಕೂ ರೈತ ಪರ: ಶೇ.58 ಮಂದಿಯಿಂದ ಅಭಿಪ್ರಾಯ
*ಕೇಂದ್ರ ಸರ್ಕಾರ ಮತ್ತೆ ಕಾಯ್ದೆ ಜಾರಿಗೆ ತರಬೇಕು: ಶೇ.48 ಜನರ ಸಲಹೆ

ನವದೆಹಲಿ(ನ.23): ಪ್ರಧಾನಿ ನರೇಂದ್ರ ಮೋದಿ (Narendra Modi) ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ದಿಢೀರನೆ ಹಿಂಪಡೆದಿದ್ದರಿಂದ (Farm laws repealed) ಅವರ ವರ್ಚಸ್ಸಿಗೆ ಕೊಂಚ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಸುಳ್ಳು ಎಂದು ಸಮೀಕ್ಷೆಯೊಂದು (Survey) ಹೇಳಿದೆ. ನರೇಂದ್ರ ಮೋದಿ ಅವರು ರೈತಪರ ಪ್ರಧಾನಿ. ಕೃಷಿ ಕಾಯ್ದೆಯನ್ನು ಹಿಂಪಡೆದ ಅವರ ನಿರ್ಧಾರ ಸೂಕ್ತವಾಗಿಯೇ ಇದೆ ಎಂಬುದು ಬಹುತೇಕ ಮಂದಿಯ ಅಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ, ಮೋದಿ ಸರ್ಕಾರ ರೈತಪರ : ಸಮಿಕ್ಷೇ!

ನ.19ರಂದು ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆವ ಘೋಷಣೆ ಮಾಡಿದ ಕೆಲವೇ ತಾಸಿನ ಬೆನ್ನಲ್ಲೇ ಸಿ-ವೋಟರ್‌ ಸಂಸ್ಥೆ ದೇಶಾದ್ಯಂತ ಹಠಾತ್‌ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಭಾಗಿಯಾದ ಶೇ.52 ಮಂದಿಯ ಪ್ರಕಾರ, ಕಾಯ್ದೆ ಹಿಂಪಡೆದ ಮೋದಿ ನಿರ್ಧಾರ ಸರಿಯಾಗಿಯೇ ಇದೆ. ಮತ್ತೊಂದೆಡೆ ಮೋದಿ ಸರ್ಕಾರ ರೈತಪರವಾಗಿದೆ ಎಂದು ಶೇ.58.6ರಷ್ಟುಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲಕರವೇ ಆಗಿದ್ದವು ಎಂದು ಶೇ.50ಕ್ಕಿಂತ ಅಧಿಕ ಜನರು ಹೇಳಿದ್ದರೆ, ಶೇ.30.6ರಷ್ಟುಮಂದಿ ಮಾತ್ರ ತದ್ವಿರುದ್ಧ ಅಭಿಪ್ರಾಯ ತಿಳಿಸಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more