Farm  Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Farm Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Suvarna News   | Asianet News
Published : Nov 23, 2021, 11:22 AM ISTUpdated : Nov 23, 2021, 11:31 AM IST

*ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ: ಸಿ- ವೋಟರ್‌ ಜನಮತ
*ಮೋದಿ ಸರ್ಕಾರ ನಿಜಕ್ಕೂ ರೈತ ಪರ: ಶೇ.58 ಮಂದಿಯಿಂದ ಅಭಿಪ್ರಾಯ
*ಕೇಂದ್ರ ಸರ್ಕಾರ ಮತ್ತೆ ಕಾಯ್ದೆ ಜಾರಿಗೆ ತರಬೇಕು: ಶೇ.48 ಜನರ ಸಲಹೆ

ನವದೆಹಲಿ(ನ.23): ಪ್ರಧಾನಿ ನರೇಂದ್ರ ಮೋದಿ (Narendra Modi) ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ದಿಢೀರನೆ ಹಿಂಪಡೆದಿದ್ದರಿಂದ (Farm laws repealed) ಅವರ ವರ್ಚಸ್ಸಿಗೆ ಕೊಂಚ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಸುಳ್ಳು ಎಂದು ಸಮೀಕ್ಷೆಯೊಂದು (Survey) ಹೇಳಿದೆ. ನರೇಂದ್ರ ಮೋದಿ ಅವರು ರೈತಪರ ಪ್ರಧಾನಿ. ಕೃಷಿ ಕಾಯ್ದೆಯನ್ನು ಹಿಂಪಡೆದ ಅವರ ನಿರ್ಧಾರ ಸೂಕ್ತವಾಗಿಯೇ ಇದೆ ಎಂಬುದು ಬಹುತೇಕ ಮಂದಿಯ ಅಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ, ಮೋದಿ ಸರ್ಕಾರ ರೈತಪರ : ಸಮಿಕ್ಷೇ!

ನ.19ರಂದು ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆವ ಘೋಷಣೆ ಮಾಡಿದ ಕೆಲವೇ ತಾಸಿನ ಬೆನ್ನಲ್ಲೇ ಸಿ-ವೋಟರ್‌ ಸಂಸ್ಥೆ ದೇಶಾದ್ಯಂತ ಹಠಾತ್‌ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಭಾಗಿಯಾದ ಶೇ.52 ಮಂದಿಯ ಪ್ರಕಾರ, ಕಾಯ್ದೆ ಹಿಂಪಡೆದ ಮೋದಿ ನಿರ್ಧಾರ ಸರಿಯಾಗಿಯೇ ಇದೆ. ಮತ್ತೊಂದೆಡೆ ಮೋದಿ ಸರ್ಕಾರ ರೈತಪರವಾಗಿದೆ ಎಂದು ಶೇ.58.6ರಷ್ಟುಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲಕರವೇ ಆಗಿದ್ದವು ಎಂದು ಶೇ.50ಕ್ಕಿಂತ ಅಧಿಕ ಜನರು ಹೇಳಿದ್ದರೆ, ಶೇ.30.6ರಷ್ಟುಮಂದಿ ಮಾತ್ರ ತದ್ವಿರುದ್ಧ ಅಭಿಪ್ರಾಯ ತಿಳಿಸಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more