Farm  Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Farm Laws Repealed : ಪ್ರಧಾನಿ ಮೋದಿ ಮಹಾ ನಿರ್ಧಾರಕ್ಕೆ ಜನ ಕೊಟ್ಟ ಮಾರ್ಕ್ಸ್‌ ಎಷ್ಟು?

Published : Nov 23, 2021, 11:22 AM ISTUpdated : Nov 23, 2021, 11:31 AM IST

*ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ: ಸಿ- ವೋಟರ್‌ ಜನಮತ
*ಮೋದಿ ಸರ್ಕಾರ ನಿಜಕ್ಕೂ ರೈತ ಪರ: ಶೇ.58 ಮಂದಿಯಿಂದ ಅಭಿಪ್ರಾಯ
*ಕೇಂದ್ರ ಸರ್ಕಾರ ಮತ್ತೆ ಕಾಯ್ದೆ ಜಾರಿಗೆ ತರಬೇಕು: ಶೇ.48 ಜನರ ಸಲಹೆ

ನವದೆಹಲಿ(ನ.23): ಪ್ರಧಾನಿ ನರೇಂದ್ರ ಮೋದಿ (Narendra Modi) ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ದಿಢೀರನೆ ಹಿಂಪಡೆದಿದ್ದರಿಂದ (Farm laws repealed) ಅವರ ವರ್ಚಸ್ಸಿಗೆ ಕೊಂಚ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಸುಳ್ಳು ಎಂದು ಸಮೀಕ್ಷೆಯೊಂದು (Survey) ಹೇಳಿದೆ. ನರೇಂದ್ರ ಮೋದಿ ಅವರು ರೈತಪರ ಪ್ರಧಾನಿ. ಕೃಷಿ ಕಾಯ್ದೆಯನ್ನು ಹಿಂಪಡೆದ ಅವರ ನಿರ್ಧಾರ ಸೂಕ್ತವಾಗಿಯೇ ಇದೆ ಎಂಬುದು ಬಹುತೇಕ ಮಂದಿಯ ಅಭಿಪ್ರಾಯವಾಗಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ಕೃಷಿ ಕಾಯ್ದೆ ರದ್ದು ನಿರ್ಧಾರ ಸರಿ, ಮೋದಿ ಸರ್ಕಾರ ರೈತಪರ : ಸಮಿಕ್ಷೇ!

ನ.19ರಂದು ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆವ ಘೋಷಣೆ ಮಾಡಿದ ಕೆಲವೇ ತಾಸಿನ ಬೆನ್ನಲ್ಲೇ ಸಿ-ವೋಟರ್‌ ಸಂಸ್ಥೆ ದೇಶಾದ್ಯಂತ ಹಠಾತ್‌ ಸಮೀಕ್ಷೆಯೊಂದನ್ನು ನಡೆಸಿದೆ. ಅದರಲ್ಲಿ ಭಾಗಿಯಾದ ಶೇ.52 ಮಂದಿಯ ಪ್ರಕಾರ, ಕಾಯ್ದೆ ಹಿಂಪಡೆದ ಮೋದಿ ನಿರ್ಧಾರ ಸರಿಯಾಗಿಯೇ ಇದೆ. ಮತ್ತೊಂದೆಡೆ ಮೋದಿ ಸರ್ಕಾರ ರೈತಪರವಾಗಿದೆ ಎಂದು ಶೇ.58.6ರಷ್ಟುಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳು ರೈತರಿಗೆ ಅನುಕೂಲಕರವೇ ಆಗಿದ್ದವು ಎಂದು ಶೇ.50ಕ್ಕಿಂತ ಅಧಿಕ ಜನರು ಹೇಳಿದ್ದರೆ, ಶೇ.30.6ರಷ್ಟುಮಂದಿ ಮಾತ್ರ ತದ್ವಿರುದ್ಧ ಅಭಿಪ್ರಾಯ ತಿಳಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more