ಆಸ್ಕರ್‌ ವಿಜೇತ ಎಲಿಫೆಂಟ್‌ ವಿಸ್ಪರ್ಸ್‌ನ ಬೊಮ್ಮಾ- ಬೆಳ್ಳಿಗೆ ಮೋದಿ ಸನ್ಮಾನ: ಪ್ರಧಾನಿಯಿಂದ ಕಾಡು ಕುರುಬರ ಭೇಟಿ

ಆಸ್ಕರ್‌ ವಿಜೇತ ಎಲಿಫೆಂಟ್‌ ವಿಸ್ಪರ್ಸ್‌ನ ಬೊಮ್ಮಾ- ಬೆಳ್ಳಿಗೆ ಮೋದಿ ಸನ್ಮಾನ: ಪ್ರಧಾನಿಯಿಂದ ಕಾಡು ಕುರುಬರ ಭೇಟಿ

Published : Apr 06, 2023, 03:17 PM IST

ಆಸ್ಕರ್‌ ವಿಜೇತ ಡಾಕ್ಯುಮೆಂಟರಿ ದಿ ಎಲೆಫೆಂಟ್ ವಿಸ್ಪರ್ಸ್‌ ಪ್ರಮುಖ ಪಾತ್ರಧಾರಿಗಳಾದ ಬೊಮ್ಮಾ ಮತ್ತು ಬೆಳ್ಳಿಯನ್ನು ಪ್ರಧಾನಿ ಭೇಟಿಯಾಗಲಿದ್ದಾರೆ. ಕಾಡುಕುರುಬರನ್ನು ಪ್ರಧಾನಿ ಭೇಟಿ ಮಾಡುತ್ತಿರುವುದು ಖುಷಿ ತಂದಿದೆ ಎಂದು ಬೊಮ್ಮಾ ಹೇಳಿದ್ದಾರೆ.

 

ಚಾಮರಾಜನಗರ (ಏ.06): ದಿ ಎಲೆಫೆಂಟ್ ವಿಸ್ಪರ್ಸ್‌ ಡಾಕ್ಯುಮೆಂಟರಿ ಪ್ರಮುಖ ಪಾತ್ರಧಾರಿಗಳಾದ ಬೊಮ್ಮಾ ಮತ್ತು ಬೆಳ್ಳಿಯನ್ನು ಪ್ರಧಾನಿ ಭೇಟಿಯಾಗಲಿದ್ದಾರೆ. ತಮಿಳುನಾಡಿನ ಮದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಕ್ಯಾಂಪ್ ನಲ್ಲಿರುವ ಡಾಕ್ಯುಮೆಂಟರಿಯ ಪಾತ್ರಧಾರಿಗಳು. ಏ. 9ರಂದು ಬೊಮ್ಮಾ ಮತ್ತು ಬೆಳ್ಳಿ ಅವರು ಪ್ರಧಾನಿ ಮೋದಿಯಿಂದ ಏ.9ರಂದು ಸನ್ಮಾನ ಸ್ವೀಕರಿಸಲಿದ್ದಾರೆ. ಎಲ್ಲೋ ಇರುವ ಪ್ರಧಾನಿಗಳು ಕಾಡು ಕುರುಬರನ್ನ ಮಾತಾಡಿಸೋಕೆ ಬರ್ತಿರೋದು ಸಾಕಷ್ಟು ಖುಷಿ ತಂದಿದೆ. ಇಲ್ಲಿವರೆಗೆ ಯಾವುದೇ ಪ್ರಧಾನಿ ಮಧುಮಲೆ, ಬಂಡಿಪುರಕ್ಕೆ ಪ್ರಧಾನಿ ಬಂದಿಲ್ಲ. 

ಆಸ್ಕರ್ ಅಂದ್ರೆ ಏನಂತ ನನಗೆ ಗೊತ್ತಿಲ್ಲ. ಕಾಡೊಳಗೆ ಜೀವನ ಮಾಡುವ ನಮಗೆ ಈ ಡಾಕ್ಯುಮೆಂಟರಿ ಬಳಿಕ ಆಸ್ಕರ್ ನ ಪವರ್ ತಿಳಿಯಿತು. ನಮ್ಮ ದೇಶ ಸಂತೋಷ ಪಡುವ ಸಂಗತಿ ಇದು. ಪ್ರಧಾನಿ ಜೊತೆಗೆ ತಮಿಳುನಾಡು ಸಿಎಂ, ಮಿನಿಸ್ಟರ್ ಗಳು ಬರ್ತಿದ್ದಾರೆ. ಕಾಡುಜನಗಳಾದ ನಮಗೆ ಮನೆ ಕೊಡಬೇಕು, ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಬೇಕು. ಅವಕಾಶ ಸಿಕ್ಕರೆ ಪ್ರಧಾನಿ ಬಳಿ ಇದನ್ನೆಲ್ಲ ಕೇಳ್ತಿವಿ. ನಾನು ಹಿರೋ ಅಂತ ಭಾವಿಸಿಲ್ಲ. ಕಾಡು ಕುರುಬರು ಹೀಗೆ ಇರೋದು, ಹೀಗೆ ಇರ್ತಿವಿ. ನಿರ್ದೇಶಕಿ ಕಾರ್ತಿಕಿ ಗೊನ್ಸಾವೆಲ್ಸ್ ಆಸಕ್ತಿ ವಹಿಸಿ ಚಿತ್ರೀಕರಣ ಮಾಡಿದ್ದರು. ಡಾಕ್ಯುಮೆಂಟರಿ ಮಾಡ್ಬೇಕು ಅಂತ ಮನೆಗೆ ಬಂದಿದ್ದರು ಎಂದು ಎಲಿಫೆಂಟ್ ವಿಸ್ಪರ್ಸ್ ಡಾಕ್ಯುಮೆಂಟರಿಯ ಬೊಮ್ಮಾ ಹೇಳಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more