ಆಸ್ಕರ್‌ ವಿಜೇತ ಎಲಿಫೆಂಟ್‌ ವಿಸ್ಪರ್ಸ್‌ನ ಬೊಮ್ಮಾ- ಬೆಳ್ಳಿಗೆ ಮೋದಿ ಸನ್ಮಾನ: ಪ್ರಧಾನಿಯಿಂದ ಕಾಡು ಕುರುಬರ ಭೇಟಿ

ಆಸ್ಕರ್‌ ವಿಜೇತ ಎಲಿಫೆಂಟ್‌ ವಿಸ್ಪರ್ಸ್‌ನ ಬೊಮ್ಮಾ- ಬೆಳ್ಳಿಗೆ ಮೋದಿ ಸನ್ಮಾನ: ಪ್ರಧಾನಿಯಿಂದ ಕಾಡು ಕುರುಬರ ಭೇಟಿ

Published : Apr 06, 2023, 03:17 PM IST

ಆಸ್ಕರ್‌ ವಿಜೇತ ಡಾಕ್ಯುಮೆಂಟರಿ ದಿ ಎಲೆಫೆಂಟ್ ವಿಸ್ಪರ್ಸ್‌ ಪ್ರಮುಖ ಪಾತ್ರಧಾರಿಗಳಾದ ಬೊಮ್ಮಾ ಮತ್ತು ಬೆಳ್ಳಿಯನ್ನು ಪ್ರಧಾನಿ ಭೇಟಿಯಾಗಲಿದ್ದಾರೆ. ಕಾಡುಕುರುಬರನ್ನು ಪ್ರಧಾನಿ ಭೇಟಿ ಮಾಡುತ್ತಿರುವುದು ಖುಷಿ ತಂದಿದೆ ಎಂದು ಬೊಮ್ಮಾ ಹೇಳಿದ್ದಾರೆ.

 

ಚಾಮರಾಜನಗರ (ಏ.06): ದಿ ಎಲೆಫೆಂಟ್ ವಿಸ್ಪರ್ಸ್‌ ಡಾಕ್ಯುಮೆಂಟರಿ ಪ್ರಮುಖ ಪಾತ್ರಧಾರಿಗಳಾದ ಬೊಮ್ಮಾ ಮತ್ತು ಬೆಳ್ಳಿಯನ್ನು ಪ್ರಧಾನಿ ಭೇಟಿಯಾಗಲಿದ್ದಾರೆ. ತಮಿಳುನಾಡಿನ ಮದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಕ್ಯಾಂಪ್ ನಲ್ಲಿರುವ ಡಾಕ್ಯುಮೆಂಟರಿಯ ಪಾತ್ರಧಾರಿಗಳು. ಏ. 9ರಂದು ಬೊಮ್ಮಾ ಮತ್ತು ಬೆಳ್ಳಿ ಅವರು ಪ್ರಧಾನಿ ಮೋದಿಯಿಂದ ಏ.9ರಂದು ಸನ್ಮಾನ ಸ್ವೀಕರಿಸಲಿದ್ದಾರೆ. ಎಲ್ಲೋ ಇರುವ ಪ್ರಧಾನಿಗಳು ಕಾಡು ಕುರುಬರನ್ನ ಮಾತಾಡಿಸೋಕೆ ಬರ್ತಿರೋದು ಸಾಕಷ್ಟು ಖುಷಿ ತಂದಿದೆ. ಇಲ್ಲಿವರೆಗೆ ಯಾವುದೇ ಪ್ರಧಾನಿ ಮಧುಮಲೆ, ಬಂಡಿಪುರಕ್ಕೆ ಪ್ರಧಾನಿ ಬಂದಿಲ್ಲ. 

ಆಸ್ಕರ್ ಅಂದ್ರೆ ಏನಂತ ನನಗೆ ಗೊತ್ತಿಲ್ಲ. ಕಾಡೊಳಗೆ ಜೀವನ ಮಾಡುವ ನಮಗೆ ಈ ಡಾಕ್ಯುಮೆಂಟರಿ ಬಳಿಕ ಆಸ್ಕರ್ ನ ಪವರ್ ತಿಳಿಯಿತು. ನಮ್ಮ ದೇಶ ಸಂತೋಷ ಪಡುವ ಸಂಗತಿ ಇದು. ಪ್ರಧಾನಿ ಜೊತೆಗೆ ತಮಿಳುನಾಡು ಸಿಎಂ, ಮಿನಿಸ್ಟರ್ ಗಳು ಬರ್ತಿದ್ದಾರೆ. ಕಾಡುಜನಗಳಾದ ನಮಗೆ ಮನೆ ಕೊಡಬೇಕು, ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಬೇಕು. ಅವಕಾಶ ಸಿಕ್ಕರೆ ಪ್ರಧಾನಿ ಬಳಿ ಇದನ್ನೆಲ್ಲ ಕೇಳ್ತಿವಿ. ನಾನು ಹಿರೋ ಅಂತ ಭಾವಿಸಿಲ್ಲ. ಕಾಡು ಕುರುಬರು ಹೀಗೆ ಇರೋದು, ಹೀಗೆ ಇರ್ತಿವಿ. ನಿರ್ದೇಶಕಿ ಕಾರ್ತಿಕಿ ಗೊನ್ಸಾವೆಲ್ಸ್ ಆಸಕ್ತಿ ವಹಿಸಿ ಚಿತ್ರೀಕರಣ ಮಾಡಿದ್ದರು. ಡಾಕ್ಯುಮೆಂಟರಿ ಮಾಡ್ಬೇಕು ಅಂತ ಮನೆಗೆ ಬಂದಿದ್ದರು ಎಂದು ಎಲಿಫೆಂಟ್ ವಿಸ್ಪರ್ಸ್ ಡಾಕ್ಯುಮೆಂಟರಿಯ ಬೊಮ್ಮಾ ಹೇಳಿದ್ದಾರೆ.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more