ಒಂದು ಮಂದಿರದಿಂದ ಬಿಗಿಯಾದ ಎರಡು ದೇಶಗಳ ಸಂಬಂಧ!

ಒಂದು ಮಂದಿರದಿಂದ ಬಿಗಿಯಾದ ಎರಡು ದೇಶಗಳ ಸಂಬಂಧ!

Published : Feb 14, 2024, 06:17 PM IST


ಅಬುದಾಭಿಯಲ್ಲಿ ನಿರ್ಮಾಣವಾಗಿರುವ ಬಾಪ್ಸ್‌ ಮಂದಿರ ಭಾರತ ಹಾಗೂ ಯುಎಇ ನಡುವಿನ ಬಂಧವನ್ನು ಇನ್ನಷ್ಟು ಬಿಗಿ ಮಾಡಿದೆ.
 

ನವದೆಹಲಿ (ಫೆ.14): ಅರಬ್ಬರ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ. ಇಂದು ಅಬುದಾಭಿಯಲ್ಲಿ ನಿರ್ಮಾಣವಾಗಿರುವ ಬಾಪ್ಸ್‌ ಮಂದಿರ ಭಾರತ  ಹಾಗೂ ಯುಎಇ ನಡುವಿನ ಬಂಧವನ್ನು ಇನ್ನಷ್ಟು ಬಿಗಿ ಮಾಡಿದೆ. ಕಳೆದ 10 ವರ್ಷಗಳಲ್ಲಿ 7 ಬಾರಿ ಯುಎಇಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಈ ಬಾರಿ 8 ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಖಂಡಿತವಾಗಿ ಮುಸ್ಲಿಂ ರಾಷ್ಟ್ರಗಳಿಗೆ ಒಂದು ಸಂದೇಶವನ್ನೂ ಈ ದೇಗುಲ ರವಾನಿಸಲಿದೆ. 9 ವರ್ಷಗಳ ಸ್ನೇಹದಿಂದ ಮೋದಿ ಏನು ಸಾಧಿಸಿದ್ದಾರೆ ಎನ್ನುವುದಕ್ಕೆ ಉತ್ತರ ಎನ್ನುವ ರೀತಿಯಲ್ಲಿ ಇದು ನಿರ್ಮಾಣವಾಗಿದೆ. ಈಗ ಭಾರತ ಮಾತ್ರವಲ್ಲ ಯುಎಇಯಲ್ಲೂ ಕೂಡ ರುಪೇ ಯುಪಿಐ ಕೆಲಸ ಮಾಡಲಿದೆ.

ಮುಸ್ಲಿಂ ರಾಷ್ಟ್ರ ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನದ ಅತ್ಯಾಕರ್ಷಕ ಒಳಾಂಗಣ ಚಿತ್ರಗಳು!

ಮುಸ್ಲಿಂ ದೇಶವೊಂದರಲ್ಲಿ, ಇಡೀ ಪಶ್ಚಿಮ ಏಷ್ಯಾದಲ್ಲೇ  ಇಲ್ಲದಷ್ಟು ವಿಶಾಲವಾದ ದೇವಾಲಯವೊಂದು ನಿರ್ಮಾಣವಾಗಿದೆ.. ಇದು ಬರೀ ಧಾರ್ಮಿಕ ಸ್ಥಳವಾಗಿ ಮಾತ್ರವೇ ಅಲ್ಲ.. ಅದನ್ನೂ ಮೀರಿದ ಮಹತ್ತರ ತಾಣವಾಗಿ ವಿಜೃಂಭಿಸಲಿದೆ.. ಅದಕ್ಕೆ ಹತ್ತಾರು ಕಾರಣಗಳೂ ಇವೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more