ಒಂದು ಮಂದಿರದಿಂದ ಬಿಗಿಯಾದ ಎರಡು ದೇಶಗಳ ಸಂಬಂಧ!

ಒಂದು ಮಂದಿರದಿಂದ ಬಿಗಿಯಾದ ಎರಡು ದೇಶಗಳ ಸಂಬಂಧ!

Published : Feb 14, 2024, 06:17 PM IST


ಅಬುದಾಭಿಯಲ್ಲಿ ನಿರ್ಮಾಣವಾಗಿರುವ ಬಾಪ್ಸ್‌ ಮಂದಿರ ಭಾರತ ಹಾಗೂ ಯುಎಇ ನಡುವಿನ ಬಂಧವನ್ನು ಇನ್ನಷ್ಟು ಬಿಗಿ ಮಾಡಿದೆ.
 

ನವದೆಹಲಿ (ಫೆ.14): ಅರಬ್ಬರ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ. ಇಂದು ಅಬುದಾಭಿಯಲ್ಲಿ ನಿರ್ಮಾಣವಾಗಿರುವ ಬಾಪ್ಸ್‌ ಮಂದಿರ ಭಾರತ  ಹಾಗೂ ಯುಎಇ ನಡುವಿನ ಬಂಧವನ್ನು ಇನ್ನಷ್ಟು ಬಿಗಿ ಮಾಡಿದೆ. ಕಳೆದ 10 ವರ್ಷಗಳಲ್ಲಿ 7 ಬಾರಿ ಯುಎಇಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಈ ಬಾರಿ 8 ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಖಂಡಿತವಾಗಿ ಮುಸ್ಲಿಂ ರಾಷ್ಟ್ರಗಳಿಗೆ ಒಂದು ಸಂದೇಶವನ್ನೂ ಈ ದೇಗುಲ ರವಾನಿಸಲಿದೆ. 9 ವರ್ಷಗಳ ಸ್ನೇಹದಿಂದ ಮೋದಿ ಏನು ಸಾಧಿಸಿದ್ದಾರೆ ಎನ್ನುವುದಕ್ಕೆ ಉತ್ತರ ಎನ್ನುವ ರೀತಿಯಲ್ಲಿ ಇದು ನಿರ್ಮಾಣವಾಗಿದೆ. ಈಗ ಭಾರತ ಮಾತ್ರವಲ್ಲ ಯುಎಇಯಲ್ಲೂ ಕೂಡ ರುಪೇ ಯುಪಿಐ ಕೆಲಸ ಮಾಡಲಿದೆ.

ಮುಸ್ಲಿಂ ರಾಷ್ಟ್ರ ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನದ ಅತ್ಯಾಕರ್ಷಕ ಒಳಾಂಗಣ ಚಿತ್ರಗಳು!

ಮುಸ್ಲಿಂ ದೇಶವೊಂದರಲ್ಲಿ, ಇಡೀ ಪಶ್ಚಿಮ ಏಷ್ಯಾದಲ್ಲೇ  ಇಲ್ಲದಷ್ಟು ವಿಶಾಲವಾದ ದೇವಾಲಯವೊಂದು ನಿರ್ಮಾಣವಾಗಿದೆ.. ಇದು ಬರೀ ಧಾರ್ಮಿಕ ಸ್ಥಳವಾಗಿ ಮಾತ್ರವೇ ಅಲ್ಲ.. ಅದನ್ನೂ ಮೀರಿದ ಮಹತ್ತರ ತಾಣವಾಗಿ ವಿಜೃಂಭಿಸಲಿದೆ.. ಅದಕ್ಕೆ ಹತ್ತಾರು ಕಾರಣಗಳೂ ಇವೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more