ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

Published : Sep 29, 2020, 06:38 PM IST

ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 29): ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆ ರೈತರಿಗೆ ಅನುಕೂಲವಾಗುವ ಬದಲು ಮರಣ ಶಾಸನವಾಗುತ್ತದೆ ಎಂಬುದು ಬಹುತೇಕರ ಅಭಿಪ್ರಾಯ. ಈ ಕಾಯ್ದೆ ಜಾರಿಗೆ ಬಂದರೆ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಇಷ್ಟು ಹೋರಾಟ ಮಾಡುತ್ತಿದ್ದರೂ ಮೋದಿ ಸಾಹೇಬ್ರು ಇದನ್ನು ಯಾಕೆ ತರಲು ಹೊರಟಿದ್ದಾರೆ? ಈ ಕಾಯ್ದೆಯ ಸಾಧಕ ಬಾಧಕಗಳೇನು? ನೋಡೋಣ ಬನ್ನಿ..!

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!