ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?

Published : Sep 29, 2020, 06:38 PM IST

ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 29): ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆ ರೈತರಿಗೆ ಅನುಕೂಲವಾಗುವ ಬದಲು ಮರಣ ಶಾಸನವಾಗುತ್ತದೆ ಎಂಬುದು ಬಹುತೇಕರ ಅಭಿಪ್ರಾಯ. ಈ ಕಾಯ್ದೆ ಜಾರಿಗೆ ಬಂದರೆ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಇಷ್ಟು ಹೋರಾಟ ಮಾಡುತ್ತಿದ್ದರೂ ಮೋದಿ ಸಾಹೇಬ್ರು ಇದನ್ನು ಯಾಕೆ ತರಲು ಹೊರಟಿದ್ದಾರೆ? ಈ ಕಾಯ್ದೆಯ ಸಾಧಕ ಬಾಧಕಗಳೇನು? ನೋಡೋಣ ಬನ್ನಿ..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್