ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more