ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more