ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more