ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more