ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more