ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

ಇಸ್ರೇಲ್‌-ಪ್ಯಾಲೆಸ್ತೇನ್‌ ಯುದ್ಧ: ಈ ಬಗ್ಗೆ ಪ್ರೊ. ಚಂದ್ರಕಾಂತ್‌ ಯಾತನೂರು ಹೇಳೋದೇನು ?

Published : Oct 13, 2023, 12:25 PM IST

ಭಾರತ ಕೂಡ ಹಮಾಸ್‌ ಉಗ್ರರ ನಡೆಯನ್ನು ಖಂಡಿಸಿದೆ. ಭಾರತ ಇಬ್ಬರು ದೇಶದ ಪ್ರಧಾನಿಗಳ ಜೊತೆ ಮಾತನಾಡುವ ಮೂಲಕ ಒತ್ತಡ ಹಾಕಬೇಕು ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಹೇಳಿದ್ದಾರೆ.
 

ಇಸ್ರೇಲ್‌ ಮತ್ತು ಹಮಾಸ್ ಯುದ್ಧ ಏಳನೇ ದಿನವೂ ಮುಂದುವರೆದಿದೆ. ಇದುವರೆಗೂ ಯುದ್ಧದಲ್ಲಿ 4 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ಬಾಂಬ್‌ ದಾಳಿ ಮಾಡಿದ್ದು, ಹಮಾಸ್‌ ಉಗ್ರರು ಕಂಗೆಟ್ಟಿದ್ದಾರೆ. ನಿನ್ನೆಯ ಉಗ್ರರ ದಾಳಿಯಿಂದ ಇಸ್ರೇಲ್‌ ಸಂಪೂರ್ಣ ಸುರಕ್ಷಿತವಾಗಿದೆ. ರಾಕೆಟ್‌ಗಳನ್ನು ಆಗಸದಲ್ಲೇ ಐರನ್‌ ಡೋಮ್‌ ಹೊಡೆದುರುಳಿಸುತ್ತಿದೆ. 21ನೇ ಶತಮಾನದಲ್ಲಿ ನಾವು ಈ ರೀತಿಯ ಬೆಳವಣಿಗೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಇಡೀ ಜಗತ್ತು ಇದನ್ನು ವಿರೋಧ ಮಾಡುತ್ತಿದೆ. ಭಾರತ ಕೂಡ ಹಮಾಸ್‌ನ ನಿಲುವನ್ನು ವಿರೋಧಿಸಿದೆ. ಈಗಿನ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಈ ಯುದ್ಧದಲ್ಲಿ ಸಾಮಾನ್ಯ ಜನ ಬಲಿಯಾಗುತ್ತಿರುವುದು ನೋವಿನ ವಿಚಾರವಾಗಿದೆ ಎಂದು ಪ್ರೊ. ಚಂದ್ರಕಾಂತ್‌ ಯಾತನೂರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡುವ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಹಮಾಸ್ ಸಂಘಟನೆ ಹುಟ್ಟಿಕೊಂಡಿದ್ದು ಹೇಗೆ? ಈ ಯುದ್ಧಕ್ಕೆ ಕಾರಣವೇನು ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more