NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more