NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more