NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

NewsHour ಕೇಂದ್ರದ ಅಗ್ನಿಪಥ ಯೋಜನೆಗೆ ಅಗ್ನಿಕುಂಡವಾದ ಭಾರತ!

Published : Jun 17, 2022, 11:10 PM IST
  • ಅಗ್ನಿಪಥ ಸೇನಾ ನೇಮಕಾತಿಗೆ 7 ರಾಜ್ಯಗಳಲ್ಲಿ ಪ್ರತಿಭಟನೆ
  • ಅಗ್ನಿಪಥ ಆರ್‌ಎಸ್ಎಸ್ ಯೋಜನೆ ಎಂದು ಸಿಎಫ್ಐ!
  • ಅಗ್ನಿಪಥ ಯೋಜನೆಗೆ ನಿವೃತ್ತ ಮೇ.ಜ. ಜಿಡಿ ಬಕ್ಷಿ ವಿರೋಧ

ಕೇಂದ್ರ ಸರ್ಕಾರ ಘೋಷಿಸಿದ ಅಗ್ನಿಪಥ ಸೇನಾ ನೇಮಕಾತಿ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. 17.5 ವರ್ಷ ದಾಟಿದ ಹಾಗೂ 21 ವರ್ಷದೊಳಗಿನ ಯುವಕರನ್ನು ಸೇನಾ ನೇಮಕಾತಿ ಯೋಜನೆಗೆ 7 ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರ ನಡೆದಿದೆ. ಇತ್ತ 1999ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಕಾರ್ಗಿಲ್ ಯುದ್ಧದ ಬಳಿಕ ಈ ಕುರಿತು ನೀಡಿದ ವರದಿ ಮಹತ್ವದ ಅಂಶವನ್ನು ಉಲ್ಲೇಖಿಸಿತ್ತು. ಈ ವರದಿ ಆಧರಿಸಿ ಇದೀಗ ಅಗ್ನಿಪಥ ಯೋಜನೆ ಜಾರಿ ಮಾಡಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more